ಹೋಂ ಕ್ವಾರಂಟೈನ್ ಉಲ್ಲಂಘಿಸಿ ಓಡಾಟ : ಕೇಸ್ ಹೆಚ್ಚಳ

Webdunia
ಸೋಮವಾರ, 30 ಮಾರ್ಚ್ 2020 (17:29 IST)
ಕೊರೊನಾ ವೈರಸ್ ಶಂಕೆಯಿಂದಾಗಿ ಹಲವರನ್ನು ಹೋಂ ಕ್ವಾರಂಟೈನ್ ನಲ್ಲಿರುವಂತೆ ಸರಕಾರ ಸೂಚಿಸಿದೆ. ಆದರೂ ಜನರು ಮಾತ್ರ ಕ್ಯಾರೆ ಅಂತಿಲ್ಲ.

ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿ ಹೊರಗಡೆ ಓಡಾಡುತ್ತಿರುವವರ ಪ್ರಕರಣಗಳು ಹೆಚ್ಚಾಗುತ್ತಿವೆ.

 ಚನ್ನಪಟ್ಟಣದಲ್ಲಿ  ಹೋಂ ಕ್ವಾರಂಟೈನ್ ನಲ್ಲಿ ಇರುವ ವ್ಯಕ್ತಿ ಒಬ್ಬ ಆದೇಶ ಉಲ್ಲಂಘಿಸಿ  ಹೊರಗಡೆ ಅಡ್ಡಾಡುತ್ತಿದ್ದು, ಈ ಬಗ್ಗೆ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ IPC ಕಲಂ 188, 270, 271 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನು, ಲಾಕ್ ಡೌನ್ ಆದೇಶ ಉಲ್ಲಂಘನೆಗೆ ಸಂಬಂಧಿಸಿದಂತೆ ರಾಮನಗರದಲ್ಲಿ 7 ದೂರುಗಳು ದಾಖಲಾಗಿವೆ.
ರಾಮನಗರ ಟೌನ್  2, ಸಾತನೂರು 1, ಐಜೂರು ಪೊಲೀಸಾ ಠಾಣೆ 2, ರಾಮನಗರ ಗ್ರಾಮಾಂತರ 1, ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ 1 ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments