Webdunia - Bharat's app for daily news and videos

Install App

ಮುಸುಕು ಧರಿಸಿ ಮನೆಗೆ ನುಗ್ಗಿದ್ರು: ಚಿನ್ನಾಭರಣ ಕದ್ದೊಯ್ದರು…

Webdunia
ಶನಿವಾರ, 25 ಆಗಸ್ಟ್ 2018 (14:29 IST)
ನಾಲ್ವರು ಮುಸುಕುಧಾರಿ ಖದೀಮರಿಂದ ಮನೆ ಬಾಗಿಲು ಮುರಿದು ಮನೆಯಲ್ಲಿದ್ದ ನಗದು ಹಾಗು ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.
ಆನೇಕಲ್ ಹೊರವಲಯ ಸರ್ಜಾಪುರದ ಎಸ್.ಎನ್.ಆರ್ ಬಡವಾಣೆಯಲ್ಲಿ ಈ ಘಟನೆ ನಡೆದಿದೆ. ಬಡಾವಾಣೆಯ ಕೆಲವು ಮನೆಗಳ ಬಳಿ ಹೋದ ಕಳ್ಳರು ಸಿಸಿಟಿವಿ ಇರುವುದನ್ನು ಗಮನಿಸಿ ಕ್ಯಾಮರಾ ಇಲ್ಲದ ಮನೆಯನ್ನು ನೋಡಿ ಕಳ್ಳತನ ಮಾಡಿದ್ದಾರೆ. ಎಸ್‌ಎನ್ ಆರ್  ಬಡವಾಣೆಯಲ್ಲಿನ ಮುನಿಸ್ವಾಮಿ ಎನ್ನುವವರ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿ ಕಳ್ಳರು ನಾಲ್ಕು ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದಾರೆ. ಈ ದೃಶ್ಯ ಪಕ್ಕದ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಇದೆ ಬಡವಾಣೆಯಲ್ಲಿ ಮೂರನೇ ಬಾರಿ ಈ ರೀತಿ ಕಳ್ಳತನ ನಡೆಯುತ್ತಿದ್ದರೂ ಪೋಲಿಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments