ಮುಸುಕು ಧರಿಸಿ ಮನೆಗೆ ನುಗ್ಗಿದ್ರು: ಚಿನ್ನಾಭರಣ ಕದ್ದೊಯ್ದರು…

Webdunia
ಶನಿವಾರ, 25 ಆಗಸ್ಟ್ 2018 (14:29 IST)
ನಾಲ್ವರು ಮುಸುಕುಧಾರಿ ಖದೀಮರಿಂದ ಮನೆ ಬಾಗಿಲು ಮುರಿದು ಮನೆಯಲ್ಲಿದ್ದ ನಗದು ಹಾಗು ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.
ಆನೇಕಲ್ ಹೊರವಲಯ ಸರ್ಜಾಪುರದ ಎಸ್.ಎನ್.ಆರ್ ಬಡವಾಣೆಯಲ್ಲಿ ಈ ಘಟನೆ ನಡೆದಿದೆ. ಬಡಾವಾಣೆಯ ಕೆಲವು ಮನೆಗಳ ಬಳಿ ಹೋದ ಕಳ್ಳರು ಸಿಸಿಟಿವಿ ಇರುವುದನ್ನು ಗಮನಿಸಿ ಕ್ಯಾಮರಾ ಇಲ್ಲದ ಮನೆಯನ್ನು ನೋಡಿ ಕಳ್ಳತನ ಮಾಡಿದ್ದಾರೆ. ಎಸ್‌ಎನ್ ಆರ್  ಬಡವಾಣೆಯಲ್ಲಿನ ಮುನಿಸ್ವಾಮಿ ಎನ್ನುವವರ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿ ಕಳ್ಳರು ನಾಲ್ಕು ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದಾರೆ. ಈ ದೃಶ್ಯ ಪಕ್ಕದ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಇದೆ ಬಡವಾಣೆಯಲ್ಲಿ ಮೂರನೇ ಬಾರಿ ಈ ರೀತಿ ಕಳ್ಳತನ ನಡೆಯುತ್ತಿದ್ದರೂ ಪೋಲಿಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದ ಭೀಕರ ವಿಡಿಯೋ

ಉಪಚುನಾವಣೆ ಸಮಯದಲ್ಲೇ ಗ್ಯಾರಂಟಿ ಹಣ: ವರದಿ ಕೇಳಿದ ಚುನಾವಣಾ ಆಯೋಗದ ವಿರುದ್ಧ ಸಿಎಂ ಕೆಂಡ

ಕೇರಳ, ಪುದುಚೇರಿ, ಅಸ್ಸಾಂನಲ್ಲಿ ಬೆಳಿಗ್ಗೆ ಎಷ್ಟು ವೋಟ್ ಆಗಿದೆ ನೋಡಿ

ವೀಲ್ ಚೇರ್ ಸಿಗದೇ ಮಹಿಳೆಯನ್ನು ಸ್ಕೂಟಿಯಲ್ಲೇ ಆಸ್ಪತ್ರೆಯೊಳಗೆ ಕರೆತಂದ ಮೊಮ್ಮಗ Video

ಮುಂದಿನ ಸುದ್ದಿ
Show comments