Webdunia - Bharat's app for daily news and videos

Install App

ಕೊರೊನಾ ಓಡಿಸಲು ಹೋಮ ಮಾಡಿದ ಸಚಿವ

Webdunia
ಭಾನುವಾರ, 28 ಜೂನ್ 2020 (17:32 IST)
ಮಹಾಮಾರಿ ಕೊರೊನಾ ನಿರ್ಮೂಲನೆಗಾಗಿ ಪ್ರಾರ್ಥಿಸಿ ರಾಜ್ಯದ ಸಚಿವರೊಬ್ಬರು ಹೋಮ ಮಾಡಿದ್ದಾರೆ.

ತೋಟಗಾರಿಕೆ, ರೇಷ್ಮೆ, ಪೌರಾಡಳಿತ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ದಂಪತಿ ನೇತೃತ್ವದಲ್ಲಿ ಸಕಲ ಜ್ವರ ನಿವಾರಣಾ ಧನ್ವಂತರಿ ಹೋಮವನ್ನು ಶ್ರದ್ಧಾಭಕ್ತಿಯಿಂದ ಕೆ.ಆರ್.ಪೇಟೆ ಪಟ್ಟಣದ ಭ್ರಮರಾಂಬಿಕ ಚೆನ್ನಮಲ್ಲಿಕಾರ್ಜುನಸ್ವಾಮಿ ದೇವಾಲಯದ ಆವರಣದಲ್ಲಿ ನಡೆಸಲಾಯಿತು .

ಕೊರೊನಾ ಸೇರಿದಂತೆ ಯಾವುದೇ ಬಗೆಯ ಪೀಡೆಗಳು, ಜ್ವರಗಳು, ದೇಹಭಾದೆಗಳು ಕಾಡದಂತೆ ಆರೋಗ್ಯ ಕರುಣಿಸುವಂತೆ ಲೋಕಕಲ್ಯಾಣಾರ್ಥವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಹೋಮ ಹವನವನ್ನು ನಡೆಸಿ ಪೂರ್ಣಾಹುತಿ ಸಲ್ಲಿಸಿ ಧನ್ವಂತರಿ ಹಾಗೂ ಪ್ರಕೃತಿಮಾತೆಗೆ ಪ್ರಾರ್ಥನೆ ಸಲ್ಲಿಸಲಾಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments