ನಗರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಮನೆಗಳು ಕುಸಿತ

Webdunia
ಭಾನುವಾರ, 17 ಅಕ್ಟೋಬರ್ 2021 (16:35 IST)
ನಗರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಮನೆಗಳು ಕುಸಿತಿದೆ. ನಿನ್ನೆ ಸುರಿದ  ಬಾರೀ ಮಳೆಯಿಂದಾಗಿ ರಾಜಾಜಿನಗರ ಸಮೀಪದ ದಯಾನಗರ ವಾರ್ಡ್ ನಲ್ಲಿ ಮನೆ ಕುಸಿದಿದೆ. 60 ವರ್ಷದ ಹಳೆಯ ಮನೆ ಇದ್ದಾಗಿದ್ದು,  30 ವರ್ಷದಿಂದ 6 ಜನರಿರುವ ಅವಿಭಕ್ತ ಕುಟುಂಬ ವಾಸವಿತ್ತು. ಆದ್ರೆ ಏಕಾಏಕಿ ರಾತ್ರೋರಾತ್ರಿ ಮನೆ ಕುಸಿತಕೊಳ್ಳಗಾಗಿ ಮನೆಯ ಮಂದಿ ಬೀದಿಗೆ ಬೀಳುವಂತೆಯಾಗಿದೆ.  ನಿನ್ನೆ ಸುರಿದ ಮಳೆಯಿಂದಾಗಿ ಆಂಚಿನ ಮನೆ ಕುಸಿದಿದ್ದು, ಸದ್ಯ ಅದೃಷ್ಟವಶಾತ್ ಅವಘಡದಿಂದ  ಕುಟುಂಬ ಪಾರಗಿದೆ. ಇನ್ನೂ ಸ್ಥಳಕ್ಕೆ ಶಾಸಕ ಸುರೇಶ್ ಕುಮಾರ್  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಮನೆ ಕಟ್ಟಿಕೊಡುವುದಾಗಿ ಭರವಸೆ ನೀಡಿದ್ದಾರೆ. ಇನ್ನೂ ಮನೆಯ ನಿವಾಸಿಗಳಿಗೆ ಉಳಿದುಕೊಳ್ಳಲು ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ  ಆಶ್ರಯದ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದು . ಜೊತೆಗೆ ಊಟದ ವ್ಯವಸ್ಥೆಯನ್ನ ಕೂಡ ಮಾಡಿಕೊಟ್ಟಿದ್ದಾರೆ.. ಇನ್ನೂ ಶಾಸಕರು ಭರವಸೆಕೊಟ್ಟಂತೆ ಮನೆ ಕಟ್ಟಿಕೊಡ್ತಾರಾ ಇಲ್ಲ ಆಶ್ವಾಸನೆಯಂತೆ ಬಾಯಿಮಾತಿಗೆ ಉಳಿದುಬಿಡುತ್ತಾ ? ಎಂಬುದನ್ನ ನೋಡಬೇಕಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments