Webdunia - Bharat's app for daily news and videos

Install App

ಹೆಚ್.ಡಿ.ಕುಮಾರಸ್ವಾಮಿಯಿಂದ ಊರಿಗೆಲ್ಲ ಬೆದರಿಕೆ

Webdunia
ಭಾನುವಾರ, 26 ಜನವರಿ 2020 (16:03 IST)

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಊರಿಗೆಲ್ಲ ಬೆದರಿಕೆ ಹಾಕ್ತಾರೆ.
 

ಹೆಚ್.ಡಿ.ಕುಮಾರಸ್ವಾಮಿಗೆ ಜೀವ ಬೆದರಿಕೆ ಇದೆ ಅನ್ನೋ ಸುದ್ದಿ ಕುರಿತು ಸಚಿವ ಆರ್.ಅಶೋಕ್ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

 

ಯಾರಾದರೂ ಮಾಜಿ ಸಿಎಂಗೆ ಬೆದರಿಕೆ ಹಾಕೋದು ಸಾಧ್ಯನಾ? ಅವರಿಗೆ ಯಾವ ಧೈರ್ಯದ ಮೇಲೆ ಯಾರು ಬೆದರಿಕೆ ಹಾಕ್ತಾರೆ?

ಹೆಚ್.ಡಿ.ಕುಮಾರಸ್ವಾಮಿ ಊರಿಗೆಲ್ಲ ಬೆದರಿಕೆ ಹಾಕ್ತಾರೆ ಅಂತ ಸಚಿವ ಆರ್.ಅಶೋಕ್ ಟೀಕೆ ಮಾಡಿದ್ದಾರೆ.

ಬೆದರಿಕೆ ಬಗ್ಗೆ ಕೇಸ್ ಹಾಕಿದ್ರೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳತ್ತಾರೆ ಅಂತ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments