Webdunia - Bharat's app for daily news and videos

Install App

ವಿಧಾನಸೌಧದಲ್ಲಿ ಜೇನು ಹುಳ ದಾಳಿ: ಮೂವರಿಗೆ ಗಾಯ

Webdunia
ಗುರುವಾರ, 27 ಡಿಸೆಂಬರ್ 2018 (16:29 IST)
ಮಿನಿ ವಿಧಾ‌ನಸೌಧದಲ್ಲಿ ಜೇನು ಹುಳುಗಳು ದಾಳಿ ನಡೆಸಿ ಮೂವರಿಗೆ ಗಾಯಗೊಳಿಸಿರುವ ಘಟನೆ ನಡೆದಿದೆ.

ಹೆಚ್.ಡಿ.ಕೋಟೆಯ ಆರ್.ಟಿ‌.ಸಿ‌.ಈ ಸ್ವತ್ತು  ಪಡೆಯಲು ಮಿನಿ ವಿಧಾ‌ನಸೌಧಕ್ಕೆ ಬಂದಿದ್ದ  ಮೂವರಿಗೆ ಜೇನು ಹುಳು ದಾಳಿ ಮಾಡಿ ಗಾಯಗೊಳಿಸಿವೆ. 

ಹೆ‌ಚ್.ಡಿ.ಕೋಟೆ ಮಿನಿ ವಿಧಾ‌ನಸೌಧದಲ್ಲಿ ಈ ಘಟನೆ ನಡೆದಿದೆ.

ಮಿನಿ ವಿಧಾನಸೌಧ ಕಛೇರಿಯಲ್ಲಿ ಹತ್ತಕ್ಕೂ ಹೆಚ್ಚು ಜೇನು ಹುಳಗಳು ಗೂಡು ಕಟ್ಟಿವೆ. ಗಾಯಗೊಂಡವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಾಯ ಆಗುವ ಮುನ್ನ ತಹಸೀಲ್ದಾರ್ ರು ಜೇನು ಗೂಡು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments