Webdunia - Bharat's app for daily news and videos

Install App

ಸಚಿವ ರಮಾನಾಥ್ ರೈ ಅಟ್ಟಾಡಿಸಿ ಓಡಿಸಿದ ಜೇನು ನೊಣ!

Webdunia
ಶನಿವಾರ, 25 ನವೆಂಬರ್ 2017 (09:26 IST)
ಬೆಳಗಾವಿ: ಕಾರ್ಯಕ್ರಮವೊಂದರ ಉದ್ಘಾಟನೆಗೆ ಬಂದಿದ್ದ ಅರಣ್ಯ ಸಚಿವ ರಮಾನಾಥ್ ರೈಯವರನ್ನು ಜೇನು ನೊಣಗಳು ಅಟ್ಟಾಡಿಸಿ ಓಡಿಸಿದ ಘಟನೆ ನಡೆದಿದೆ.
 

ಬೆಳಗಾವಿಯಲ್ಲಿ ಜೈವಿಕ ಉದ್ಯಾನವನ ಉದ್ಘಾಟನೆಗೆಂದು ಬಂದಿದ್ದ ಸಚಿವರು ವೇದಿಕೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಜೇನು ನೊಣಗಳು ದಾಳಿ ಮಾಡಿವೆ. ವೇದಿಕೆಯಲ್ಲಿದ್ದ ಗಣ್ಯರಿಗೆ ಜೇನು ನೊಣಗಳು ಕಚ್ಚಿವೆ. ಸಚಿವ ರಮಾನಾಥ್ ಕಣ್ಣಿನ ಬಳಿ ಜೇನು ಕಚ್ಚಿದೆ.

ತಕ್ಷಣ ಅಲ್ಲಿದ್ದ ಅಧಿಕಾರಿಗಳು ಸಚಿವರನ್ನು ಕಾರಿನಲ್ಲಿ ಕೂರಿಸಿ ಅಪಾಯವಾಗದಂತೆ ನೋಡಿಕೊಂಡರು. ಜೇನು ನೊಣಗಳು ದಾಳಿ ಮಾಡಿದ್ದರಿಂದ ಸಚಿವರು ಕಾರ್ಯಕ್ರಮವನ್ನು ಅರ್ಧದಲ್ಲಿಯೇ ಬಿಟ್ಟು ಸಚಿವರು ತೆರಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments