Webdunia - Bharat's app for daily news and videos

Install App

ಸಚಿವ ರಮಾನಾಥ್ ರೈ ಅಟ್ಟಾಡಿಸಿ ಓಡಿಸಿದ ಜೇನು ನೊಣ!

Webdunia
ಶನಿವಾರ, 25 ನವೆಂಬರ್ 2017 (09:26 IST)
ಬೆಳಗಾವಿ: ಕಾರ್ಯಕ್ರಮವೊಂದರ ಉದ್ಘಾಟನೆಗೆ ಬಂದಿದ್ದ ಅರಣ್ಯ ಸಚಿವ ರಮಾನಾಥ್ ರೈಯವರನ್ನು ಜೇನು ನೊಣಗಳು ಅಟ್ಟಾಡಿಸಿ ಓಡಿಸಿದ ಘಟನೆ ನಡೆದಿದೆ.
 

ಬೆಳಗಾವಿಯಲ್ಲಿ ಜೈವಿಕ ಉದ್ಯಾನವನ ಉದ್ಘಾಟನೆಗೆಂದು ಬಂದಿದ್ದ ಸಚಿವರು ವೇದಿಕೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಜೇನು ನೊಣಗಳು ದಾಳಿ ಮಾಡಿವೆ. ವೇದಿಕೆಯಲ್ಲಿದ್ದ ಗಣ್ಯರಿಗೆ ಜೇನು ನೊಣಗಳು ಕಚ್ಚಿವೆ. ಸಚಿವ ರಮಾನಾಥ್ ಕಣ್ಣಿನ ಬಳಿ ಜೇನು ಕಚ್ಚಿದೆ.

ತಕ್ಷಣ ಅಲ್ಲಿದ್ದ ಅಧಿಕಾರಿಗಳು ಸಚಿವರನ್ನು ಕಾರಿನಲ್ಲಿ ಕೂರಿಸಿ ಅಪಾಯವಾಗದಂತೆ ನೋಡಿಕೊಂಡರು. ಜೇನು ನೊಣಗಳು ದಾಳಿ ಮಾಡಿದ್ದರಿಂದ ಸಚಿವರು ಕಾರ್ಯಕ್ರಮವನ್ನು ಅರ್ಧದಲ್ಲಿಯೇ ಬಿಟ್ಟು ಸಚಿವರು ತೆರಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಸಿಕ್ತು ಹೊಸ ಆಯುಧ, ಏನಿದರ ವಿಶೇಷತೆ

Karnataka Weather: ಈ ವಾರವೂ ಮಳೆ ನಿರೀಕ್ಷೆಯಲ್ಲಿದ್ದೀರಾ ಹಾಗಿದ್ದರೆ ಹವಾಮಾನ ವರದಿ ತಪ್ಪದೇ ನೋಡಿ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments