Webdunia - Bharat's app for daily news and videos

Install App

ಹನಿಟ್ರ್ಯಾಪ್ ಗೆ ಮಹಿಳೆಯನ್ನು ಬಳಸಿಕೊಂಡರಾ ಮುನಿರತ್ನ: ದಾಖಲಾಯ್ತು ಮತ್ತೊಂದು ಕೇಸ್

Krishnaveni K
ಗುರುವಾರ, 19 ಸೆಪ್ಟಂಬರ್ 2024 (09:22 IST)
ಬೆಂಗಳೂರು: ಈಗಾಗಲೇ ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಸಿಲುಕಿರುವ ಶಾಸಕ ಮುನಿರತ್ನ ವಿರುದ್ಧ ಈಗ ಮತ್ತೊಂದು ಕೇಸ್ ದಾಖಲಾಗಿದೆ. ಈ ಬಾರಿ ಲೈಂಗಿಕ ಕಿರುಕುಳ ಕೇಸ್ ದಾಖಲಾಗಿದೆ.

ಮಹಿಳೆಯೊಬ್ಬರು ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ವಿರುದ್ಧ ರೇಪ್ ಕೇಸ್ ದಾಖಲಿಸಿದ್ದಾರೆ. ತನ್ನ ಮೇಲೆ ಮುನಿರತ್ನ ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ಆರೋಪ ಮಾಡಲಾಗಿದೆ. ಮೊದಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ನೀಡಲು ಬಂದಿದ್ದ ಮಹಿಳೆಯನ್ನು ಬಳಿಕ ಕಗ್ಗಲೀಪುರ ಠಾಣೆಯಲ್ಲಿ ದೂರು ನೀಡುವಂತೆ ಕಳುಹಿಸಿಕೊಡಲಾಯಿತು.

ತನ್ನನ್ನು ಮುನಿರತ್ನ ಹನಿಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. 2001 ರಲ್ಲೇ ಮಹಿಳೆ ಈ ಸಂಬಂಧ ದೂರು ನೀಡಲು ಮುಂದಾಗಿದ್ದರು. ಆದರೆ ಇದಕ್ಕೆ ಪೊಲೀಸರು ಸ್ಪಂದಿಸಲಿಲ್ಲ. ಈಗ ಮತ್ತೊಮ್ಮೆ ದೂರು ನೀಡಲು ಮುಂದೆ ಬಂದಿದ್ದಾರೆ.

ಈಗಾಗಲೇ ಜಾತಿನಿಂದನೆ, ಜೀವ ಬೆದರಿಕೆಯಂತಹ ಗಂಭೀರ ಪ್ರಕರಣದಲ್ಲಿ ಸಿಲುಕಿಕೊಂಡು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುನಿರತ್ನ ಈಗ ಲೈಂಗಿಕ ಕಿರುಕುಳದಂತಹ ಗಂಭೀರ ಪ್ರಕರಣ ಎದುರಾಗಿದೆ. ಜೀವ ಬೆದರಿಕೆ ಕೇಸ್ ನಲ್ಲಿ ಇಂದು ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ