Webdunia - Bharat's app for daily news and videos

Install App

ಹನಿಟ್ರ್ಯಾಪ್ ಪ್ರಕರಣದ ಆರೋಪಿಗಳು ಪರಾರಿ!

Webdunia
ಶನಿವಾರ, 21 ಜನವರಿ 2017 (18:53 IST)
ಚಿಕ್ಕಮಗಳೂರಿನಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣದ ಮೂವರು ಆರೋಪಿಗಳು ಎನ್‌ಆರ್‌ಪುರ ಪೊಲೀಸ್ ಠಾಣೆಯಿಂದ ಪರಾರಿಯಾದ ಘಟನೆ ವರದಿಯಾಗಿದೆ. 
ಪ್ರಕರಣದ ಪ್ರಮುಖ ಆರೋಪಿಗಳಾದ ಕೈರುನಿಸಾ, ರುಕ್ಸಾನ್ ಹಾಗೂ ಅರುಣ್ ಪೊಲೀಸ್ ಠಾಣೆಯಿಂದ ಪರಾರಿಯಾದ ಆರೋಪಿಗಳು. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಎಫ್‌ಐಆರ್ ದಾಖಲಿಸುವ ಮುನ್ನವೇ ಆರೋಪಿಗಳು ಪರಾರಿಯಾಗಿದ್ದಾರೆ.  
 
ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚುವಂತೆ ಎನ್‌ಆರ್‌ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗೆ ಎಸ್‌ಪಿ ಅಣ್ಣಾಮಲೈ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments