ಮಂಡ್ಯದಲ್ಲಿ ಬಲೆಗೆ ಬಿದ್ದ ಹನಿಟ್ರ್ಯಾಪ್ ಗ್ಯಾಂಗ್!

Webdunia
ಮಂಗಳವಾರ, 27 ಜುಲೈ 2021 (17:17 IST)

ಹೊರಗೆ ಜಾಲಿಯಾಗಿ ಸುತ್ತಾಡಿಕೊಂಡು ಬ

ರೋಣ ಬಾ ಎಂದು ಯುವಕನನ್ನು ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯುವಕರಿಗೆ ಮಹಿಯನ್ನು ಪರಿಚಯಿಸಿ ನಂತರ ಸಲುಗೆ ಬೆಳೆಯುವಂತೆ ಮಾಡಿ ದೋಚುತ್ತಿದ್ದ ಮಂಡ್ಯದ ರವಿಚಂದ್ರ, ಕಾರ್ತಿಕ್, ಕಿರಣ್ ಹಾಗೂ ಚನ್ನಪಟ್ಟಣ ಮೂಲದ ಮಂಜು ಬಂಧಿತರು

ಇತ್ತೀಚೆಗೆ ಕಾರ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಎಂಬ ಯುವಕನನ್ನ ಪರಿಚಯ ಮಾಡಿಕೊಂಡು ವಾಟ್ಸಾಪ್ ಚಾಟ್ ಮಾಡುತ್ತಿದ್ದ ಮಹಿಳೆ, ಜುಲೈ 22ರ ರಾತ್ರಿ ಹೊರಗೆ ಸುತ್ತಾಡೋಣ ಬಾ ಎಂದು ಕೊತ್ತತ್ತಿ ಗ್ರಾಮದ ಜ್ವಾಲಾಮುಖಿ ದೇವಾಲಯ ಬಳಿ ಕರೆಸಿಕೊಂಡಿದ್ದಾಳೆ.

ಗಿರೀಶ್ ದೇವಾಲಯ ಬಳಿ ಬರುತ್ತಿದ್ದಂತೆ ಅಪರಿಚಿತರಂತೆ ಬಂದ ನಾಲ್ವರು ಹಲ್ಲೆ ನಡೆಸಿ ಗಿರೀಶ್ ಮೇಲೆ ಹಲ್ಲೆ ನಡೆಸಿ 30 ಸಾವಿರ ನಗದು, ಮೊಬೈಲ್ ದೋಚಿ ಪರಾರಿಯಾಗಿದ್ದರು. ಹಲ್ಲೆ ಬಳಿಕ ದರೋಡೆಕೋರರ ಜೊತೆ ಮಹಿಳೆ ಪರಾರಿಯಾಗಿದ್ದಲು.

ಗಿರೀಶ್ ನೀಡಿದ ದೂರು ಆಧರಿಸಿ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಮಹಿಳೆ ನಾಪತ್ತೆಯಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ತಾತ್ಕಾಲಿಕ ಸಿಎಂ ಬೇಡ, ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿವೈ ವಿಜಯೇಂದ್ರ

ದಾವಣಗೆರೆ: ಮೀನಿನ ಆಸೆಗೆ ಜೀವ ಕಳೆದುಕೊಂಡ್ರಾ ಇಬ್ಬರು ಯುವಕರು, ಏನಿದು ಘಟನೆ

ನಾಲ್ಕನೇ ಮಗುವು ಹೆಣ್ಣಾಗಿದ್ದಕ್ಕೆ 3 ದಿನದ ಹಸುಗೂಸು ಕೊಂದ ತಾಯಿ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments