Webdunia - Bharat's app for daily news and videos

Install App

ಯುವತಿಯ ಬೆತ್ತಲೆ ಫೋಟೋ, ವಿಡಿಯೋ ಕಳುಹಿಸಿ ಖೆಡ್ಆಗೆ ಕೆಡವುತ್ತಾರೆ..!

Webdunia
ಸೋಮವಾರ, 7 ಆಗಸ್ಟ್ 2017 (11:46 IST)
ಭಾರತೀಯ ಹುಡುಗಿಯರನ್ನ ಕಳುಹಿಸುತ್ತೇವೆ ಎಂದು ವಿದೇಶಿಯರಿಗೆ ಆಮಿಶವೊಡ್ಡಿ ಸಾವಿರಾರು ಡಾಲರ್ ಹಣ ಪಡೆದು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಯುವತಿ ಸೇರಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ವಾಟ್ಸಾಪ್ ಮೂಲಕ ದುಬೈ, ಅಮೆರಿಕ ಪ್ರಜೆಗಳಿಗೆ ಮೆಸೇಜ್ ಕಳುಹಿಸುತ್ತಿದ್ದ ೀ ತಂಡ ಭಾರತೀಯ ಯುವತಿಯರನ್ನ ಕಳುಹಿಸುವುದಾಗಿ ಆಮಿವೊಡ್ಡುತ್ತಿದ್ದರು. ಯುವತಿ ಫೋಟೋ ಜೊತೇ ಬೇರಾವುದೋ ಬೆತ್ತಲೆ ಫೋಟೋ ಹಾಕಿ ಕಳುಹಿಸುತ್ತಿದ್ದರು. ಬಳಿಕ ತಂಡದಲ್ಲಿದ್ದ ಯುವತಿಯಿಂದ ಬೆತ್ತಲೆ ವಿಡಿಯೋ ಕಾಲ್ ಮಾಡಿಸಿ ಬಲೆಗೆ ಕೆಡವುತ್ತಿದ್ದರು. ಬಳಿಕ ಆನ್`ಲೈನ್ ಮೂಲಕ ಹಣ ಪಡೆದು ಮೊಬೈಲ್ ನಂಬರ್ ಬ್ಲಾಕ್ ಮಾಡುತ್ತಿದ್ದರು.

ಕಂಕನಾಡಿ ಬಳಿ ಕಂಠಪೂರ್ತಿ ಕುಡಿದು ಯುವತಿ, ಕೀರ್ತನ್ ಎಂಬುವವನ ಜೊತೆ ಜಗಳವಾಡುತ್ತಿದ್ದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಈ ತಂಡವನ್ನ ವಶಪಡಿಸಿಕೊಂಡು ವಿಚಾರಣೆ ನಡೆಸಿದಾಗ ಸತ್ಯ ಹೊರಬಿದ್ದಿದೆ. ಕುಲ್ದೀಪ್, ಕೀರ್ತನ್ ಎಂಬುವವರನ್ನ ಬಂಧಿಸಿರುವ ಪೊಲೀಸರು ಇನ್ನುಳಿದ ಮೂವರಿಗಾಗಿ ಶೋಧ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments