Webdunia - Bharat's app for daily news and videos

Install App

ಮಹಾನಗರದಲ್ಲಿ ಹನಿ ಟ್ರ್ಯಾಪ್ ಮಾಡುತ್ತಿದ್ದ ತಂಡ

Webdunia
ಗುರುವಾರ, 4 ನವೆಂಬರ್ 2021 (21:55 IST)
ಬೆಂಗಳೂರು: ಮಹಾನಗರದಲ್ಲಿ ಹನಿ ಟ್ರ್ಯಾಪ್ ಮಾಡುತ್ತಿದ್ದ ತಂಡವನ್ನು ನಂದಿನಿ ಲೇಔಟ್​​ ಪೊಲೀಸರು ಬಂಧಿಸಿದ್ದಾರೆ. ಓರ್ವ ಯುವತಿ ಸೇರಿ ಮುತ್ತು, ಪೆದ್ದರೆಡ್ಡಿ, ದಾಮೋದರ್​​ ಬಂಧಿತ ಆರೋಪಿಗಳು.
ಶಿವರುದ್ರಯ್ಯ ಎಂಬ ನಿವೃತ್ತ ಪ್ರಾಂಶುಪಾಲರು ಬಾರ್​ ಲೈಸೆನ್ಸ್​ ಪಡೆದುಕೊಳ್ಳಲು ಹುಡುಕಾಟ ನಡೆಸುತ್ತಿದ್ದರು. ಈ ಸಮಯದಲ್ಲಿ ಹನಿಟ್ರ್ಯಾಪ್​ ಗ್ಯಾಂಗ್​ನ ಯುವತಿ ಪರಿಚಯವಾಗಿತ್ತು. ತನ್ನ ಪರಿಚಯದವರ ಬಳಿ ಬಾರ್​ ಲೈಸೆನ್ಸ್ ಇದೆ ಎಂದೇಳಿ ಸ್ನೇಹ ಬೆಳಸಿ ಪ್ಲಾನ್​ ರೂಪಿಸಿದ್ದರು. ಬಳಿಕ ಬಾರ್​ ಲೈಸೆನ್ಸ್​​ ವಿಚಾರವಾಗಿ ಮಾತುಕತೆ ನಡೆಸಲು ಯುವತಿ ಶಿವರುದ್ರಯ್ಯರನ್ನು ಮನೆಗೆ ಕರೆಸಿಕೊಂಡಿದ್ದಳು. ಯುವತಿ ಜೊತೆ ಮಾತಾಡುತ್ತಿದ್ದಾಗ ಗ್ಯಾಂಗ್​ನಲ್ಲಿದ್ದ ಇನ್ನಿತರ ಆರೋಪಿಗಳು ಮನೆ ಒಳಗೆ ನುಗ್ಗಿದ್ದರು. ಈ ವೇಳೆ ನಕಲಿ ಪ್ರೆಸ್ ಕಾರ್ಡ್ ತೋರಿಸಿ 5 ಲಕ್ಷಕ್ಕೆ ಬೇಡಿಕೆ ಇಟ್ಟು ಪ್ರಾಂಶುಪಾಲರಿಂದ ಆರೋಪಿಗಳು 3 ಲಕ್ಷ ರೂ. ಹಣ ಪಡೆದಿದ್ದಾರೆ. ನಂತರ ಉಳಿದ ಹಣಕ್ಕಾಗಿ ಗ್ಯಾಂಗ್ ಒತ್ತಾಯಿಸಿತ್ತು.
ಇದರಿಂದ ಬೇಸತ್ತ ಶಿವರುದ್ರಯ್ಯ ನಂದಿನಿ ಲೇಔಟ್​​ ಪೊಲೀಸ್​​ ಠಾಣೆಯಲ್ಲಿ ಹನಿ ಟ್ರ್ಯಾಪ್ ಮಾಡಿರುವುದಾಗಿ​ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಖಾಕಿ ನಾಲ್ವರು ಆರೋಪಿಗಳನ್ನು ಬಂಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments