Webdunia - Bharat's app for daily news and videos

Install App

ರೆಸಾರ್ಟ್ ಗೆ ಕರೆಯುವ ಚಾಲಾಕಿ ಹುಡುಗಿಯರಿಂದ ಹನಿಟ್ರ್ಯಾಪ್

Webdunia
ಶುಕ್ರವಾರ, 10 ಜನವರಿ 2020 (16:07 IST)
ಯುವತಿಯರಿಬ್ಬರು ಸೇರಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. 

ಮಂಗಳೂರಿನ ಉಪ್ಪಿನಂಗಡಿ ರೆಸಾರ್ಟ್ ವೊಂದಕ್ಕೆ ಹುಡುಗಿಯರಿಬ್ಬರು ಗಿರಾಕಿ ಹುಡುಗರನ್ನು ಕರೆದುಕೊಂಡು ಹೋಗುತ್ತಿದ್ದರು.

ಆಗ ಹುಡುಗಿಯ ಕಡೆಯವರು ತಾವು ಪೊಲೀಸರು ಅಂತ ಹೇಳಿ ಹುಡುಗಿಯರೊಂದಿಗೆ ಸಿಕ್ಕಿಬಿದ್ದ ಗ್ರಾಹಕರಿಂದ ಹಣ ದೋಚುತ್ತಿದ್ದರು. ಕೇಸ್ ನ ಜಾಡು ಹಿಡಿದು ಹೋದ ಪೊಲೀಸರಿಗೆ ವಿಟ್ಲದ ಶರೀಫ್ ಹಾಗೂ ಕುಶಾಲನಗರದ ಲೋಹಿತ್ ಅನ್ನೋರನ್ನು ಬಂಧನ ಮಾಡಿದ್ದಾರೆ.

ಹನಿಟ್ರ್ಯಾಪ್ ನ ಕಿಂಗ್ ಪಿನ್ ಆಗಿರೋ ಇಬ್ಬರು ಹುಡುಗಿಯರ ಬಂಧನಕ್ಕೆ ಬಲೆ ಬೀಸಿದ್ದಾರೆ. ಹನಿಟ್ರ್ಯಾಪ್ ಗೆ ಒಳಗಾಗಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದನು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments