Webdunia - Bharat's app for daily news and videos

Install App

ರೆಸಾರ್ಟ್ ಗೆ ಕರೆಯುವ ಚಾಲಾಕಿ ಹುಡುಗಿಯರಿಂದ ಹನಿಟ್ರ್ಯಾಪ್

Webdunia
ಶುಕ್ರವಾರ, 10 ಜನವರಿ 2020 (16:07 IST)
ಯುವತಿಯರಿಬ್ಬರು ಸೇರಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. 

ಮಂಗಳೂರಿನ ಉಪ್ಪಿನಂಗಡಿ ರೆಸಾರ್ಟ್ ವೊಂದಕ್ಕೆ ಹುಡುಗಿಯರಿಬ್ಬರು ಗಿರಾಕಿ ಹುಡುಗರನ್ನು ಕರೆದುಕೊಂಡು ಹೋಗುತ್ತಿದ್ದರು.

ಆಗ ಹುಡುಗಿಯ ಕಡೆಯವರು ತಾವು ಪೊಲೀಸರು ಅಂತ ಹೇಳಿ ಹುಡುಗಿಯರೊಂದಿಗೆ ಸಿಕ್ಕಿಬಿದ್ದ ಗ್ರಾಹಕರಿಂದ ಹಣ ದೋಚುತ್ತಿದ್ದರು. ಕೇಸ್ ನ ಜಾಡು ಹಿಡಿದು ಹೋದ ಪೊಲೀಸರಿಗೆ ವಿಟ್ಲದ ಶರೀಫ್ ಹಾಗೂ ಕುಶಾಲನಗರದ ಲೋಹಿತ್ ಅನ್ನೋರನ್ನು ಬಂಧನ ಮಾಡಿದ್ದಾರೆ.

ಹನಿಟ್ರ್ಯಾಪ್ ನ ಕಿಂಗ್ ಪಿನ್ ಆಗಿರೋ ಇಬ್ಬರು ಹುಡುಗಿಯರ ಬಂಧನಕ್ಕೆ ಬಲೆ ಬೀಸಿದ್ದಾರೆ. ಹನಿಟ್ರ್ಯಾಪ್ ಗೆ ಒಳಗಾಗಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದನು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments