Webdunia - Bharat's app for daily news and videos

Install App

ಹನಿಟ್ರ್ಯಾಪ್‌ ಪ್ರಕರಣ: ತನಿಖೆಗೆ ಒತ್ತಾಯಿಸಿ ಗೃಹಮಂತ್ರಿಗೆ ರಾಜಣ್ಣ ನೀಡಿದ ಮನವಿಯಲ್ಲಿ ಏನಿದೆ‌

Sampriya
ಮಂಗಳವಾರ, 25 ಮಾರ್ಚ್ 2025 (18:18 IST)
Photo Courtesy X
ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಸಂಬಂಧ ಗೃಹಮಂತ್ರಿ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ದೂರು ಕೊಡುತ್ತೇನೆಂದು ಹೇಳಿದ್ದ ಸಚಿವ ರಾಜಣ್ಣ ಅವರು ಮನವಿ ನೀಡಿದ್ದಾರೆ.

ಸಂಬಂಧಿಸಿದಂತೆ ಸಚಿವ ರಾಜಣ್ಣ ಅವರು ಇಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ದೂರು ನೀಡದೇ ಮನವಿ ಮಾತ್ರ ನೀಡಿದ್ದಾರೆ. ಮನವಿಯಲ್ಲಿ ತಮ್ಮನ್ನು ಹನಿಟ್ರ್ಯಾಪ್‌ಗೆ ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವರು ಮನವಿ ಮಾಡಿದ್ದಾರೆ.

ಇಂದು ಸಂಜೆ  ಪರಮೇಶ್ವರ್‌ ಅವರ ನಿವಾಸಕ್ಕೆ ತೆರಳಿ ಈ ವಿಚಾರದ ಬಗ್ಗೆ  ಚರ್ಚೆ ನಡೆಸಿದರು. ಮನವಿ ಸ್ವೀಕರಿಸಿದ  ಬಳಿಕ ಪರಮೇಶ್ವರ್‌ ಮಾತನಾಡಿ,  ‘ಸದನದಲ್ಲಿ ನಡೆದ ಘಟನೆ ಮತ್ತು ಅದರ ಮುಂದುವರಿದ ಭಾಗವಾಗಿ ನನಗೆ ದೂರು ನೀಡುವುದಾಗಿ ತಿಳಿಸಿದ್ದರು. ಕಾನೂನು ವ್ಯಾಪ್ತಿಯಲ್ಲಿ ನಮಗೆ ಇರುವ ಅವಕಾಶಗಳ ಕುರಿತು ಕಾನೂನು ತಜ್ಞರು ಹಾಗೂ ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ನೀಡಿರೋ ಪ್ರತಿಯಲ್ಲಿ ಏನೇಲ್ಲ ಅಂಶಗಳಿದೆ ಅನ್ನೋದನ್ನ ಚರ್ಚೆ ಮಾಡಲು ಆಗುವುದಿಲ್ಲ. ಮನವಿ ಆಧಾರದ ಮೇಲೆ ಏನ್ ಮಾಡಬೇಕು, ಯಾರಿಗೆ ಅದನ್ನು ಕಳುಹಿಸಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments