Webdunia - Bharat's app for daily news and videos

Install App

ಮರ್ಯಾದಾ ಹತ್ಯೆ ಕೇಸ್ ಸುಮೋಟೊ ಕೇಸ್ ಹಾಕಿ ತನಿಖೆ: ಪರಮೇಶ್ವರ್

Webdunia
ಮಂಗಳವಾರ, 29 ಆಗಸ್ಟ್ 2023 (14:01 IST)
ಬೆಂಗಳೂರು : ರಾಜ್ಯದಲ್ಲಿ ನಡೆದಿರುವ ಮರ್ಯಾದಾ ಹತ್ಯೆ ಕುರಿತು ಸುಮೋಟೊ ಕೇಸ್ ದಾಖಲು ಮಾಡುವ ಬಗ್ಗೆ ಗೃಹ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ಪ್ರಕಾರ ಯಾರಾದರೂ ದೂರು ಕೊಡಬೇಕು.

ದೂರು ಕೊಡದೇ ಹೋದರೂ ಸುಮೋಟೊ ಕೇಸ್ ದಾಖಲು ಮಾಡಲು ಅವಕಾಶ ಇದೆ. ಸುಮೋಟೊ ಕೇಸ್ ಪೊಲೀಸರು ತೆಗೆದುಕೊಳ್ಳುತ್ತಾರೆ. ಕೇಸ್ನ ಪ್ರಾಮುಖ್ಯತೆ ನೋಡಿ ಪೊಲೀಸರೇ ಸುಮೋಟೊ ಕೇಸ್ ತೆಗೆದುಕೊಳ್ಳುವ ಪ್ರಕ್ರಿಯೆ ನಮ್ಮಲ್ಲಿ ಇದೆ ಎಂದು ಹೇಳಿದರು. 

ಸಮಾಜದಲ್ಲಿ ಇಂತಹ ಘಟನೆ ಆಗಬಾರದು. ಸಮಾಜದಲ್ಲಿ ಇದೊಂದು ದೊಡ್ಡ ಪಿಡುಗು ತರಹ ಆಗುತ್ತಿದೆ. ನಾನು ಕಾನೂನು ಪ್ರಕಾರ ನಿಲ್ಲಿಸಬಹುದು. ಆದರೆ ಜನರು ಇದನ್ನು ಇನ್ನೂ ಹೆಚ್ಚು ಅರ್ಥ ಮಾಡಿಕೊಳ್ಳಬೇಕು. ಗೃಹ ಇಲಾಖೆಯೇ ಕೆಲವು ಸಂದರ್ಭಗಳಲ್ಲಿ ಸುಮೋಟೊ ಕೇಸ್ ಹಾಕಿಕೊಂಡು ತನಿಖೆ ಮಾಡುತ್ತದೆ. ಈ ಪ್ರಕರಣದಲ್ಲಿ ಏನೇನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಇದರ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments