Webdunia - Bharat's app for daily news and videos

Install App

ಮದ್ಯ ತ್ಯಜಿಸಿದವರನ್ನು ಗೌರವಿಸಿದವರಾರು ಗೊತ್ತಾ?

Webdunia
ಮಂಗಳವಾರ, 2 ಅಕ್ಟೋಬರ್ 2018 (16:13 IST)
ಅಲ್ಲಿ ಮದ್ಯ ವ್ಯಸನ ತ್ಯಜಿಸಿದವರನ್ನು ಸಾಧಕರೆಂದು ಗೌರವಿಸಲಾಯಿತು. ಮದ್ಯ ಪಾನ ಬಿಡುವಂತೆ ವಿಭಿನ್ನವಾಗಿ ಜಾಗೃತಿ ಮೂಡಿಸಲಾಯಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಾವೇರಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ದಿನಾಚರಣೆ ಪ್ರಯುಕ್ತ  ವಿಭಿನ್ನ ಕಾರ್ಯಕ್ರಮ ನಡೆಯಿತು. ಮದ್ಯ ವ್ಯಸನದ ಬಗ್ಗೆ ಕುರಿತು ಪಾನ ಮುಕ್ತ ಕಾರ್ಯಕ್ರಮವನ್ನು ಆಚರಿಸಿದರು.

ಹಾವೇರಿ ನಗರದ ಸಿದ್ದಪ್ಪ ಸರ್ಕಲ್ ನಲ್ಲಿ ಮದ್ಯ ವ್ಯಸನವನ್ನು ತ್ಯಜಿಸಿದವರಿಗೆ ಸಾಧಕರೆಂದು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ಪರುಶರಾಮ ಭಾಗವಹಿಸಿದ್ದರು. ಇನ್ನೂ ಮದ್ಯಪಾನದಿಂದ ದೇಶವನ್ನು ಉಳಿಸಿ ಎನ್ನುವ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಲಾಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments