Webdunia - Bharat's app for daily news and videos

Install App

ಮದ್ಯ ತ್ಯಜಿಸಿದವರನ್ನು ಗೌರವಿಸಿದವರಾರು ಗೊತ್ತಾ?

Webdunia
ಮಂಗಳವಾರ, 2 ಅಕ್ಟೋಬರ್ 2018 (16:13 IST)
ಅಲ್ಲಿ ಮದ್ಯ ವ್ಯಸನ ತ್ಯಜಿಸಿದವರನ್ನು ಸಾಧಕರೆಂದು ಗೌರವಿಸಲಾಯಿತು. ಮದ್ಯ ಪಾನ ಬಿಡುವಂತೆ ವಿಭಿನ್ನವಾಗಿ ಜಾಗೃತಿ ಮೂಡಿಸಲಾಯಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಾವೇರಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ದಿನಾಚರಣೆ ಪ್ರಯುಕ್ತ  ವಿಭಿನ್ನ ಕಾರ್ಯಕ್ರಮ ನಡೆಯಿತು. ಮದ್ಯ ವ್ಯಸನದ ಬಗ್ಗೆ ಕುರಿತು ಪಾನ ಮುಕ್ತ ಕಾರ್ಯಕ್ರಮವನ್ನು ಆಚರಿಸಿದರು.

ಹಾವೇರಿ ನಗರದ ಸಿದ್ದಪ್ಪ ಸರ್ಕಲ್ ನಲ್ಲಿ ಮದ್ಯ ವ್ಯಸನವನ್ನು ತ್ಯಜಿಸಿದವರಿಗೆ ಸಾಧಕರೆಂದು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ಪರುಶರಾಮ ಭಾಗವಹಿಸಿದ್ದರು. ಇನ್ನೂ ಮದ್ಯಪಾನದಿಂದ ದೇಶವನ್ನು ಉಳಿಸಿ ಎನ್ನುವ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ಮುಂದಿನ ಸುದ್ದಿ
Show comments