Select Your Language

Notifications

webdunia
webdunia
webdunia
webdunia

ಮಾಜಿ ಸಚಿವ ಏಕಾಂತ ಯ್ಯಗೆ ಗೌರವ ಡಾಕ್ಟರೇಟ್ ಪ್ರದಾನ

ಮಾಜಿ ಸಚಿವ ಏಕಾಂತ ಯ್ಯಗೆ ಗೌರವ ಡಾಕ್ಟರೇಟ್ ಪ್ರದಾನ
bangalore , ಬುಧವಾರ, 25 ಮೇ 2022 (19:13 IST)
ಮಾಜಿ ಸಚಿವ ಹಾಗೂ ಶಾಸಕ ಹೆಚ್. ಏಕಾಂತಯ್ಯಗೆ ಕೃಷಿ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಲ್ಲಿ ಬಾಗಲಕೋಟೆಯ  ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. 
ಮಂಗಳವಾರ ನಡೆದ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ಚಂದ್ರ ಗೆಹ್ಲೋಟ್ ಡಾಕ್ಟರೇಟ್ ಪ್ರದಾನ ಮಾಡಿದರು. ಸಮಾರಂಭದಲ್ಲಿ ಮುನಿರತ್ನ ಮತ್ತು  ಉಪಕುಲಪತಿಗಳು ಉಪಸ್ಥಿತರಿದ್ದರು. 
1985ರಿಂದ 1989ರ ಅವಧಿಯಲ್ಲಿ ಎರಡು ಭಾರೀ ಶಾಸಕರಾಗಿ ಸಹಕಾರ ಹಾಗು ಲೋಕೋಪಯೋಗಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜನತಾ ಜಲಧಾರೆ: ನಾಳೆ ಜೆಪಿ ಭವನದಲ್ಲಿ ಬ್ರಹ್ಮ ಕಳಸ ಪ್ರತಿಷ್ಠಾಪನೆ