Webdunia - Bharat's app for daily news and videos

Install App

ಸಚಿವ ಸ್ಥಾನದ ಘನತೆ, ಗೌರವ ಗಾಳಿಗೆ ತೂರಿದ ಹೆಗಡೆ– ಎಸ್‌.ಎಸ್.ಮಲ್ಲಿಕಾರ್ಜುನ ಟೀಕೆ

Webdunia
ಭಾನುವಾರ, 24 ಡಿಸೆಂಬರ್ 2017 (20:47 IST)
ಕೇಂದ್ರ ಸಚಿವ ಅನಂತ್‌ಕುಮಾರ್‌ ಹೆಗಡೆ ಅವರು ಹುದ್ದೆಯ ಘನತೆಯ ಗೌರವಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಟೀಕೆ ಮಾಡಿದ್ದಾರೆ.
 
ದುರ್ವರ್ತನೆ ಹಾಗೂ ವಿವಾದಾತ್ಮಕ ಹೇಳಿಕೆಗಳು ನೀಡುತ್ತಿರುವ ಅನಂತಕುಮಾರ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಎಂದು ನೀಡಿರುವ ಹೇಳಿಕೆ ಗಮನಿಸಿದರೆ ಅವರ ಬುದ್ಧಿ ಎಂತಹುದು ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.
 
ಮಹಾತ್ಮ ಗಾಂಧಿ, ಜವಹಾರಲಾಲ್ ನೆಹರು, ಸುಭಾಷಚಂದ್ರ ಬೋಸ್‌, ಅಂಬೇಡ್ಕರ್‌ ಭದ್ರವಾಗಿ ಹಾಕಿಕೊಟ್ಟ ಸಂವಿಧಾನದ ಬುನಾದಿಯ ಮೇಲೆ ನಾವು ಮುನ್ನಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments