ಹುತಾತ್ಮ ಸ್ಮಾರಕಕ್ಕೆ ಗೌರವಿಸಿದ ಖಾಕಿ ಪಡೆ

Webdunia
ಸೋಮವಾರ, 21 ಅಕ್ಟೋಬರ್ 2019 (18:24 IST)
ಹುತಾತ್ಮ ಸ್ಮಾರಕಕ್ಕೆ ಗೌರವ ಸಮರ್ಪಿಸಿ ಪೊಲೀಸ್ ಹುತಾತ್ಮ ದಿನಾಚರಣೆ ಆಚರಣೆ ಮಾಡಲಾಗಿದೆ.

ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಹಳೆ ಸಿ.ಆರ್. ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಹುತಾತ್ಮ ದಿನಾಚರಣೆ ನಡೆಯಿತು.

ಕರ್ತವ್ಯ ನಿರತ ಪೊಲೀಸರಿಗೆ ಹೆಚ್ಚಿನ ಸಾಮಾಜಿಕ ಭದ್ರತೆ ನೀಡಿ ಅವರ ಜೀವನ ಮಟ್ಟ ಸುಧಾರಿಸುವ ಕೆಲಸವಾಗಬೇಕು. ಹೀಗಂತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಎಚ್. ಬಿ.ಆರ್.ಟಿ.ಎಸ್. ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಹೇಳಿದ್ರು.

ಹುತಾತ್ಮ ಸ್ಮಾರಕಕ್ಕೆ ಗೌರವ ಸಮರ್ಪಿಸಿ ಮಾತನಾಡಿ, ಸಮಾಜದ ಸ್ವಾಸ್ಥ್ಯ  ರಕ್ಷಣೆಯಲ್ಲಿ ಪೊಲೀಸರ ಕಾರ್ಯ ಮಹತ್ವದ್ದಾಗಿದೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments