Webdunia - Bharat's app for daily news and videos

Install App

ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ: ಆರ್ ಅಶೋಕ್‌ ನಡೆಗೆ ಕಾಂಗ್ರೆಸ್ ಆಕ್ರೋಶ

Sampriya
ಶುಕ್ರವಾರ, 3 ಜನವರಿ 2025 (17:31 IST)
ಬೆಂಗಳೂರು: ಆರ್ ಅಶೋಕ್‌ ಅವರೇ, ವಿಪಕ್ಷ ನಾಯಕರಾಗಿಬಿಟ್ಟರೆ ಕರ್ತವ್ಯದಲ್ಲಿರುವ ಪೋಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಬಹುದೇ? ನಿನ್ನ ಅ-___ ಅನ್ನೋದು ಎಷ್ಟು ಸರಿ, ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಬಸ್ ದರ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಪ್ರತಿಭಟನೆಗೆ ಮುಂದಾಗಿದ್ದರು.  ಈ ವೇಳೆ ಆರ್‌ ಅಶೋಕ್‌ ಪೊಲೀಸ್ ಅಧಿಕಾರಿಗಳ ಮೇಲೆ ಗರಂ ಆಗಿರುವ ಘಟನೆ ನಡೆದಿದೆ. ಮಾತ್ರವಲ್ಲ ಏಕವಚನದಲ್ಲಿ ಕೆಟ್ಟ ಪದಗಳ ಮೂಲಕ ನಿಂದಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾನ ಎಕ್ಸ್‌ನಲ್ಲಿ ಕಾಂಗ್ರೆಸ್‌ ಆಕ್ರೋಶ ಹೊರಹಾಕಿದೆ.' ಅಶೋಕ್ ಅವರೇ ವಿಪಕ್ಷ ನಾಯಕರಾಗಿಬಿಟ್ಟರೆ ಕರ್ತವ್ಯದಲ್ಲಿರುವ ಪೋಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಬಹುದೇ? ನಿನ್ನ ಅ-___ ಅನ್ನೋದು ಎಷ್ಟು ಸರಿ? ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ?

ನಾಲಿಗೆ ಸಂಸ್ಕಾರ ಹೇಳುತ್ತದೆ, ಸಿಟಿ ರವಿ ನಂತರ ಈಗ ನಿಮ್ಮ ಸರದಿಯೇ? ನೀವು ವಿರೋಧಪಕ್ಷ ನಾಯಕನಾಗಿ ಉಳಿಯಲು ಅರ್ಹರಲ್ಲ ಎಂಬುದನ್ನು ನಿಮ್ಮ ನಡತೆ ಹೇಳುತ್ತಿದೆ.

ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾರುದ್ದದ ಭಾಷಣ ಬಿಗಿಯುವ ನಿಮ್ಮ ನಾಯಕರ ಹೊಲಸು ನಾಲಿಗೆಯನ್ನು ಯಾವ ಫೆನಾಯಿಲ್‌ನಿಂದ ತೊಳೆಯಬೇಕು ನಿಂದ ತೊಳೆಯಬೇಕು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments