Select Your Language

Notifications

webdunia
webdunia
webdunia
webdunia

ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರ ದುರ್ಮರಣ

ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರ ದುರ್ಮರಣ
ಹಿರಿಸಾವೆ , ಸೋಮವಾರ, 13 ಫೆಬ್ರವರಿ 2017 (08:29 IST)
ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರು ದುರ್ಮರಣವನ್ನಪ್ಪಿದ ಘಟನೆ ಹಾಸನದ ಎಂ.ಕೆ.ಹೊಸೂರು ಗೇಟ್  ಬಳಿ ನಡೆದಿದೆ,
ಕಾರಿನಲ್ಲಿದ್ದ ಮತ್ತಿಬ್ಬರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.
 
ಮೃತರನ್ನು ಮಧು(35), ಪ್ರವೀಣ(32), ಯಶವಂತ(25)  ಎಂದು ಗುರುತಿಸಲಾಗಿದ್ದು ಇವರೆಲ್ಲ ರಂಗನಾಥಪುರದ ನಿವಾಸಿಗಳಾಗಿದ್ದಾರೆ. ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ, 
 
ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.ನಜ್ಜುಗುಜ್ಜಾಗಿರುವ ಕಾರ್ ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ. 
 
ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, 
 

Share this Story:

Follow Webdunia kannada

ಮುಂದಿನ ಸುದ್ದಿ

ಇದು ಸುಳ್ಳು: ರಾಜ್ಯಪಾಲರಿಗೆ ಶಶಿಕಲಾ ಆತ್ಮಹತ್ಯೆ ಬೆದರಿಕೆ ಪತ್ರ