Webdunia - Bharat's app for daily news and videos

Install App

ಮೈಸೂರಿನಲ್ಲಿ ಲಾರಿ ಬಸ್ ಡಿಕ್ಕಿ: ಭೀಕರ ದುರಂತದಲ್ಲಿ 5 ಬಲಿ

Webdunia
ಬುಧವಾರ, 26 ಅಕ್ಟೋಬರ್ 2016 (10:57 IST)
ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ದುರ್ಮರಣವನ್ನಪ್ಪಿದ ಘಟನೆ ಹುಣಸೂರು ತಾಲ್ಲೂಕಿನ ಮಧುಗಿರಿ ಕೊಪ್ಪಲು ಬಳಿ ನಡೆದಿದೆ.

ವಿರಾಜಪೇಟೆಯಿಂದ ಮೈಸೂರಿನ ಕಡೆ ಬರುತ್ತಿದ್ದ ಬಸ್ ಎದುರುಗಡೆಯಿಂದ ಬರುತ್ತಿದ್ದ ಅಕ್ಕಿ ಚೀಲ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
 
ಮೃತ ಐವರಲ್ಲಿ ಬಸ್ ಚಾಲಕ, ನಿರ್ವಾಹಕ, ಲಾರಿ ಚಾಲಕ  ಕೂಡ ಸೇರಿದ್ದಾರೆ. ದುರ್ಘಟನೆಯಲ್ಲಿ ಬಸ್‌ನಲ್ಲಿದ್ದ 10 ಜನರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ಮೃತ ಬಸ್ ಚಾಲಕನನ್ನು ಕೆ ಆರ್ ನಗರದ ಸದಾಶಿವ ಎಂದು ಗುರುತಿಸಲಾಗಿದ್ದು, ಉಳಿದವರ ಗುರುತು ಪತ್ತೆ ಕಾರ್ಯ ಮುಂದುವರೆದಿದೆ.
 
ಎರಡು ವಾಹನಗಳ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದ್ದು ಪ್ರಕರಣದ ಭೀಕರತೆಗೆ ಸಾಕ್ಷಿಯಾಗಿದೆ.
 
ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments