Webdunia - Bharat's app for daily news and videos

Install App

ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿರಿಕ್‌ಗೆ ಭೀಕರ ಹಲ್ಲೆ

geetha
ಶುಕ್ರವಾರ, 19 ಜನವರಿ 2024 (15:22 IST)
ಬೆಂಗಳೂರು-ರಾಜಧಾನಿಯಲ್ಲಿ ಮೈ ಝುಂ ಎನ್ನುವಂತ ಡೆಡ್ಲಿ ಅಟ್ಯಾಕ್ ಆಗಿದೆ.ಸಲೂನ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕು ಇರಿಯಲಾಗಿದೆ.ಹಿಗ್ಗಾಮುಗ್ಗ ಹಲ್ಲೆ‌ ನಡೆಸಿ ಚಾಕುವಿನಿಂದ ದುಷ್ಕರ್ಮಿಗಳು ಇರಿದಿದ್ದಾರೆ.ಜೆಜೆ ನಗರದ ಸೆಲೂನ್ ಶಾಪ್‌ನಲ್ಲಿ ಘಟನೆ ನಡೆದಿದೆ.ಶಾಹಿದ್ ಅಹಮ್ಮದ್ ಎಂಬಾತನಿಗೆ ಇದೇ ತಿಂಗಳ 16ರಂದು ರಾತ್ರಿ 9.30ಕ್ಕೆ  ಕೃತ್ಯ ಎಸೆಗಿದ್ದಾರೆ.

ತಬ್ರೇಜ್ ನದೀಂ, ಗುಡ್ಡು, ವಾಹೀಂ, ರಾಹಿಲ್ ರಿಯಾನ್, ರೋಷನ್, ಸಲೀಂ ಎಂಬುವರಿಂದ ಶಾಹಿದ್ ಮೇಲೆ ಹಲ್ಲೆ ಮಾಡಿದ್ದಾರೆ.ಮೊದಲಿಗೆ ಪಾರ್ಕಿಂಗ್ ವಿಚಾರವಾಗಿ  ಕಿರಿಕ್ ನಡೆದಿದೆ.ನಂತರ ಸಲೂನ್ ಶಾಪ್‌ಗೆ ನುಗ್ಗಿ ಚಾಕುವಿನಿಂದ ಇರಿಯಲಾಗಿದೆ.ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಾಳು ಶಾಹಿದ್‌ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಮಾಡಬಹುದಾದ ಉದ್ಯೋಗಗಳು, ಎಲ್ಲಿ ಸರ್ಚ್ ಮಾಡಬೇಕು

ಪಂಚ ಗ್ಯಾರಂಟಿಗಳೇ ರಾಜ್ಯದ ಅಭಿವೃದ್ಧಿ ಎಂಬಂತೆ ರಾಜ್ಯದ ಕಾಂಗ್ರೆಸ್ ಸರಕಾರ ವರ್ತಿಸುತ್ತಿದೆ : ವಿಜಯೇಂದ್ರ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಮುಂದಿನ ಸುದ್ದಿ
Show comments