Webdunia - Bharat's app for daily news and videos

Install App

ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿರಿಕ್‌ಗೆ ಭೀಕರ ಹಲ್ಲೆ

geetha
ಶುಕ್ರವಾರ, 19 ಜನವರಿ 2024 (15:22 IST)
ಬೆಂಗಳೂರು-ರಾಜಧಾನಿಯಲ್ಲಿ ಮೈ ಝುಂ ಎನ್ನುವಂತ ಡೆಡ್ಲಿ ಅಟ್ಯಾಕ್ ಆಗಿದೆ.ಸಲೂನ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕು ಇರಿಯಲಾಗಿದೆ.ಹಿಗ್ಗಾಮುಗ್ಗ ಹಲ್ಲೆ‌ ನಡೆಸಿ ಚಾಕುವಿನಿಂದ ದುಷ್ಕರ್ಮಿಗಳು ಇರಿದಿದ್ದಾರೆ.ಜೆಜೆ ನಗರದ ಸೆಲೂನ್ ಶಾಪ್‌ನಲ್ಲಿ ಘಟನೆ ನಡೆದಿದೆ.ಶಾಹಿದ್ ಅಹಮ್ಮದ್ ಎಂಬಾತನಿಗೆ ಇದೇ ತಿಂಗಳ 16ರಂದು ರಾತ್ರಿ 9.30ಕ್ಕೆ  ಕೃತ್ಯ ಎಸೆಗಿದ್ದಾರೆ.

ತಬ್ರೇಜ್ ನದೀಂ, ಗುಡ್ಡು, ವಾಹೀಂ, ರಾಹಿಲ್ ರಿಯಾನ್, ರೋಷನ್, ಸಲೀಂ ಎಂಬುವರಿಂದ ಶಾಹಿದ್ ಮೇಲೆ ಹಲ್ಲೆ ಮಾಡಿದ್ದಾರೆ.ಮೊದಲಿಗೆ ಪಾರ್ಕಿಂಗ್ ವಿಚಾರವಾಗಿ  ಕಿರಿಕ್ ನಡೆದಿದೆ.ನಂತರ ಸಲೂನ್ ಶಾಪ್‌ಗೆ ನುಗ್ಗಿ ಚಾಕುವಿನಿಂದ ಇರಿಯಲಾಗಿದೆ.ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಾಳು ಶಾಹಿದ್‌ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments