ರೌಡಿ ಶೀಟರ್​ ಮೇಲೆ ಭೀಕರ ಹಲ್ಲೆ

Webdunia
ಭಾನುವಾರ, 16 ಅಕ್ಟೋಬರ್ 2022 (20:34 IST)
ರೌಡಿ ಶೀಟರ್ ಮೇಲೆ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಕಮರಿಪೇಟೆಯಲ್ಲಿ ನಡೆದಿದೆ. ರಾಜು ಕಠಾರೆ ಅಲಿಯಾಸ್‌ ಬೆಂಗಳೂರು ರಾಜಾ ಹಲ್ಲೆಗೆ ಒಳಗಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. ರಾಜು ಕಠಾರೆ ಮನೆ ಮುಂದೆ ಇರುವಾಗಲೇ ಕಿರಾತಕರು ಬಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಹಳೆ ದ್ವೇಷ ಹಿನ್ನಲೆಯಲ್ಲಿ ಕಾಂತಾ ಕಠಾರಿ ಎನ್ನುವ ನಿಂದ ದಾಳಿಯಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಸದ್ಯ ರಾಜು ಕಠಾರಿ ಕಿಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. ಈ ಸಂಬಂಧ ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments