Webdunia - Bharat's app for daily news and videos

Install App

ಕಲ್ಲಿನಿಂದ ಜಜ್ಜಿ ಗೃಹಿಣಿಯ ಭೀಕರ ಕೊಲೆ

Webdunia
ಮಂಗಳವಾರ, 17 ಆಗಸ್ಟ್ 2021 (21:20 IST)
ಕಲ್ಲಿನಿಂದ ಜಜ್ಜಿ ಗೃಹಿಣಿಯ ಭೀಕರ ಕೊಲೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ವಾದಕುಂಟೆ ಗ್ರಾಮದ ಬಳಿ ಕೃತ್ಯ ನಡೆದಿದ್ದು, ಭಾಗ್ಯಮ್ಮ (30) ಕೊಲೆಯಾದ ಗೃಹಿಣಿಯಾಗಿದ್ದಾರೆ.ಮಾಂಗಲ್ಯ ಸರ ಕಸಿದು ಆರೋಪಿಗಳು ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು,ಸರಗಳ್ಳರಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ, ಕಲ್ಲಿನಿಂದ ಭೀಕರವಾಗಿ ಮಹಿಳೆಯನ್ನು ಜಜ್ಜಿ ಚಿನ್ನದ ಮಾಂಗಲ್ಯ ಸರ ನಾಪತ್ತೆಯಾಗಿರುವುದು ಶಂಕೆಗೆ ಪುಷ್ಟಿ ನೀಡಿದೆ.ವಾದಕುಂಟೆ ಗೂಳಾಪುರ ರಸ್ತೆಯ ಕೃತ್ಯ ನಡೆಯುತ್ತಿದ್ದಂತೆ
ಸ್ಥಳಕ್ಕೆ ತ್ಯಾಮಗೊಂಡ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಇತ್ತ ಸ್ಥಳಕ್ಕೆ ಸರ್ಕಲ್ ಇನ್ಸಪೆಕ್ಟರ್ ಹರೀಶ್, ತ್ಯಾಮಗೊಂಡ್ಲು ಠಾಣಾ ಪಿಎಸ್ಐ ಚಿಕ್ಕನರಸಿಂಹಯ್ಯ ಮತ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments