Webdunia - Bharat's app for daily news and videos

Install App

ಭಯಾನಕ : ತಡರಾತ್ರಿ ನಡೆದದ್ದೇನು

Webdunia
ಭಾನುವಾರ, 22 ಸೆಪ್ಟಂಬರ್ 2019 (19:55 IST)
ತಡರಾತ್ರಿ ಭಯಾನಕ ಘಟನೆ ನಡೆದು ಹೋಗಿದೆ.

ಇಟಿಯೋಸ್ ಕಾರು ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದರೆ, 6 ಜನರಿಗೆ ಗಂಭೀರ ಗಾಯಗಳಾಗಿವೆ.

ಕಾರಿನಲ್ಲಿದ್ದ ಮುಖೇಶ್ (35), ಮದನ್ ಸಿಂಗ್ (40), ಗೌತಮ್ ಸಿಂಗ್ (38), ಕ್ರೂಸರ್ ಚಾಲಕ ಲೋಕೇಶ್ (40) ಮೃತರಾಗಿದ್ದಾರೆ.

ಕ್ರೂಸರ್ ನಲ್ಲಿದ್ದವರು ಅರಸಿಕೆರೆ ಗೆ ತೆರಳುತ್ತಿದ್ದರು. ಇಟಿಯೋಸ್ ಕಾರಿನಲ್ಲಿದ್ದವರು ಅರಸಿಕೆರೆಯಿಂದ ದಾವಣಗೆರೆಗೆ ತೆರಳುತ್ತಿದ್ದರು.

ಕಲ್ಕೆರೆ ಗ್ರಾಮದ ಬಳಿ ತಡರಾತ್ರಿ ನಡೆದಿರುವ ಘಟನೆ ಇದಾಗಿದೆ. ಚಿತ್ರದುರ್ಗ ಜಿಲ್ಲೆ  ಹೊಸದುರ್ಗ ತಾಲ್ಲೂಕಿನ ಗ್ರಾಮದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments