Webdunia - Bharat's app for daily news and videos

Install App

ಶಾಸಕರ ಕುದುರೆ ವ್ಯಾಪಾರ; ಒಬ್ಬೊಬ್ಬರಿಗೆ 30 ಕೋಟಿ ಆಫರ್

Webdunia
ಶುಕ್ರವಾರ, 19 ಜುಲೈ 2019 (15:29 IST)
ಶಾಸಕರ ಕುದುರೆ ವ್ಯಾಪಾರ ನಡೆದಿರುವುದು ಸತ್ಯ. ಒಬ್ಬೊಬ್ಬ ಶಾಸಕರಿಗೆ 30 ಕೋಟಿ ರೂಪಾಯಿ ಆಫರ್ ನೀಡಲಾಗಿದೆ.

ಹೀಗಂತ ವಿಧಾನಸಭೆಯಲ್ಲಿ  ಕಾಂಗ್ರೆಸ್ ಸದಸ್ಯರಿಂದ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿಯಿಂದ ಕುದುರೆ ವ್ಯಾಪಾರ ನಡೆದಿರುವುದು ಸತ್ಯ. ನಮ್ಮ ಶಾಸಕರಿಗೆ 30 ಕೋಟಿ ಆಫರ್ ಕೊಟ್ಟಿರುವುದು  ಸತ್ಯ ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭೆಸಭೆಯಲ್ಲಿ ತಮಗೆ ಬಿಜೆಪಿ 5 ಕೋಟಿ ಹಣ ನೀಡಿದ್ದ ಬಗ್ಗೆ  ಶಾಸಕ ಕೆ. ಶ್ರೀನಿವಾಸ್ ಗೌಡ ಆರೋಪ ಮಾಡಿದರು. ಈ ಸಂಬಂಧ ಸದನದಲ್ಲಿ ಕುದುರೆ ವ್ಯಾಪಾರದ ಬಗ್ಗೆ ಚರ್ಚೆಯಾಯಿತು. ಈ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಸಚಿವ ಕೃಷ್ಣೇಬೈರೇಗೌಡ, 30 ಕೋಟಿ ಹಣ ಕೊಟ್ಟಿರುವುದು ನಿಜ. ಇದೂ ಕಡತಕ್ಕೆ ಹೋಗಲಿ ಎಂದು ಆಗ್ರಹಿಸಿದರು.

ಒಬ್ಬೊಬ್ಬ ಶಾಸಕರಿಗೆ 30 ಕೋಟಿ ಕೊಟ್ಟಿದ್ದಾರೆ. ಈ ಮಾತನ್ನ ಯಾರೋ ಆಡಿರುವುದಲ್ಲ. ಸದನದಲ್ಲಿಯೇ ಮಾತನಾಡಿರುವುದು. ನೂರಾರು ಕೋಟಿ ಶಾಸಕರಿಗೆ ಸುರಿಯುತ್ತಿದ್ದಾರೆ. ಈ ಬಗ್ಗೆ ಮಾಧುಸ್ವಾಮಿ ಅವರು ಯಾಕೆ ಮಾತನಾಡುತ್ತಿಲ್ಲ ನಿಮಗೆ ನಾಚಿಕೆಯಾಗಬೇಕು ಎಂದು ಹರಿಹಾಯ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments