Webdunia - Bharat's app for daily news and videos

Install App

ಅದೃಷ್ಟ ಅಂದ್ರೆ ಇದೆ- ಆಸ್ಪತ್ರೆ

Webdunia
ಮಂಗಳವಾರ, 6 ಸೆಪ್ಟಂಬರ್ 2022 (17:26 IST)
ತಪಾಸಣೆಗಾಗಿ ಬಂದ ವ್ಯಕ್ತಿಯೊಬ್ಬರು ಹೃದ್ರೋಗದ ಮುಂದೆ ಕುಳಿತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣವೇ ಇದನ್ನು ವೈದ್ಯರು ಸಿಪಿಆರ್ ಮಾಡುವ ಮೂಲಕ ಆತನ ಪ್ರಾಣವನ್ನು ಉಳಿಸಿದ್ದಾರೆ.
 
ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದ್ದು, ಅಲ್ಲಿನ ಪ್ರಖ್ಯಾತ ಹೃದ್ರೋಗ ತಜ್ಞ ಅರ್ಜುನ್ ಅದ್ನಾಯಕ್ ಬಳಿ ತಪಾಸಣೆಗಾಗಿ ವ್ಯಕ್ತಿಯೊಬ್ಬರು ಬಂದಿದ್ದರು.
ರೋಗಿ ಜೊತೆ ಬಂದಿದ್ದವರೊಂದಿಗೆ ವೈದ್ಯ ಅರ್ಜುನ್ ಮಾತನಾಡುತ್ತಿದ್ದಾಗ ರೋಗಿ ಏಕಾಏಕಿ ಅಸ್ವಸ್ಥಗೊಂಡಿದ್ದಾರೆ.
 
ಇದನ್ನು ಗಮನಿಸಿದ ವೈದ್ಯರು ತಕ್ಷಣವೇ ಧಾವಿಸಿ ಅವರಿಗೆ ಸಿಪಿಆರ್ ಮಾಡಿದ್ದಾರೆ. ಇದರ ಪರಿಣಾಮ ರೋಗಿ ಚೇತರಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ಸಂಸದ ಧನಂಜಯ್ ಟ್ವೀಟ್ ಮಾಡಿದ್ದು ವೈದ್ಯರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments