ಅದೃಷ್ಟ ಅಂದ್ರೆ ಇದೆ- ಆಸ್ಪತ್ರೆ

Webdunia
ಮಂಗಳವಾರ, 6 ಸೆಪ್ಟಂಬರ್ 2022 (17:26 IST)
ತಪಾಸಣೆಗಾಗಿ ಬಂದ ವ್ಯಕ್ತಿಯೊಬ್ಬರು ಹೃದ್ರೋಗದ ಮುಂದೆ ಕುಳಿತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣವೇ ಇದನ್ನು ವೈದ್ಯರು ಸಿಪಿಆರ್ ಮಾಡುವ ಮೂಲಕ ಆತನ ಪ್ರಾಣವನ್ನು ಉಳಿಸಿದ್ದಾರೆ.
 
ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದ್ದು, ಅಲ್ಲಿನ ಪ್ರಖ್ಯಾತ ಹೃದ್ರೋಗ ತಜ್ಞ ಅರ್ಜುನ್ ಅದ್ನಾಯಕ್ ಬಳಿ ತಪಾಸಣೆಗಾಗಿ ವ್ಯಕ್ತಿಯೊಬ್ಬರು ಬಂದಿದ್ದರು.
ರೋಗಿ ಜೊತೆ ಬಂದಿದ್ದವರೊಂದಿಗೆ ವೈದ್ಯ ಅರ್ಜುನ್ ಮಾತನಾಡುತ್ತಿದ್ದಾಗ ರೋಗಿ ಏಕಾಏಕಿ ಅಸ್ವಸ್ಥಗೊಂಡಿದ್ದಾರೆ.
 
ಇದನ್ನು ಗಮನಿಸಿದ ವೈದ್ಯರು ತಕ್ಷಣವೇ ಧಾವಿಸಿ ಅವರಿಗೆ ಸಿಪಿಆರ್ ಮಾಡಿದ್ದಾರೆ. ಇದರ ಪರಿಣಾಮ ರೋಗಿ ಚೇತರಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ಸಂಸದ ಧನಂಜಯ್ ಟ್ವೀಟ್ ಮಾಡಿದ್ದು ವೈದ್ಯರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments