Webdunia - Bharat's app for daily news and videos

Install App

ವಿವಿಧ ಬೇಡಿಕೆ ಈಡೇರೆಕೆಗಾಗಿ ಧರಣಿ ಕುಳಿತ ಬಿಸಿ ಊಟ ಕಾರ್ಯಕರ್ತರು

Webdunia
ಮಂಗಳವಾರ, 3 ಆಗಸ್ಟ್ 2021 (18:54 IST)
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುವ ಬಿಸಿ ಊಟ ಕಾರ್ಯಕರ್ತರು ತಮ್ಮ ಬೇಡಿಕೆಗಳು ಈಡೇರಿಸುವಂತೆ ಧರಣಿ ನಡಸಿದ್ರು. ತದನಂತರ ತಮ್ಮ ಮನವಿ ಪತ್ರವನ್ನ  ಕೂಡ್ಲಿಗಿ ತಹಶಿಲ್ದರ್ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಈ ಬೇಡಿಕೆ ಯನ್ನ ತಲುಪಿಸುಬೇಕು ಎಂದು ತಹಶಿಲ್ದರ್ ಗೆ ಒತ್ತಾಯಿಸಿದ್ರು..ಇನ್ನು ಈ ಬಗ್ಗೆ ಹೋರಾಟಗಾರರು ಮಾತನಾಡಿ ಶಾಲೆಗಳಲ್ಲಿ ಎಸ್ ಡಿ.ಎಂ.ಸಿ ಯವರ ಕಿರುಕುಳ ಮಿತಿಮಿರಿದೆ ಅಲ್ಲದೆ ಜನಪ್ರತಿನಿದಿಗಳು ಕೂಡ ನಿಯಮ ಬಾಹಿರವಾಗಿ ಕೆಲಸಕ್ಕೆ  ನಿಯೋಜಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು  ಈ ಬಗ್ಗೆ ಮನವಿ ಸ್ವಿಕರಸಿ ಮಾತನಾಡಿದ  ಶಿರೇಸ್ತಾದರರಾದ ಶ್ರೀಮತಿ ಅರುಂಧತಿ , ಸರ್ಕಾರಿ ಅದೇಶದ ನಿಯಮಗಳನ್ವಯ  ಕಾರ್ಯನಿರ್ವಹಿಸಬೇಕು ನಿಯಮ ಮಿರಿ ಒತ್ತಡ ಹೇರಿದ್ದಲ್ಲಿ ಅಂಥವರ ವಿರುಧ್ದ ಸೂಕ್ತ ಸಾಕ್ಷಿ ಅಧಾರಗಳ ಸಮೇತ ದೂರು ನೀಡಬಹುದಾಗಿದೆ ಎಂದು ಪ್ರತಿಭಟನಕಾರರಿಗೆ ಸಲಹೆ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments