ವಿವಿಧ ಬೇಡಿಕೆ ಈಡೇರೆಕೆಗಾಗಿ ಧರಣಿ ಕುಳಿತ ಬಿಸಿ ಊಟ ಕಾರ್ಯಕರ್ತರು

Webdunia
ಮಂಗಳವಾರ, 3 ಆಗಸ್ಟ್ 2021 (18:54 IST)
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುವ ಬಿಸಿ ಊಟ ಕಾರ್ಯಕರ್ತರು ತಮ್ಮ ಬೇಡಿಕೆಗಳು ಈಡೇರಿಸುವಂತೆ ಧರಣಿ ನಡಸಿದ್ರು. ತದನಂತರ ತಮ್ಮ ಮನವಿ ಪತ್ರವನ್ನ  ಕೂಡ್ಲಿಗಿ ತಹಶಿಲ್ದರ್ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಈ ಬೇಡಿಕೆ ಯನ್ನ ತಲುಪಿಸುಬೇಕು ಎಂದು ತಹಶಿಲ್ದರ್ ಗೆ ಒತ್ತಾಯಿಸಿದ್ರು..ಇನ್ನು ಈ ಬಗ್ಗೆ ಹೋರಾಟಗಾರರು ಮಾತನಾಡಿ ಶಾಲೆಗಳಲ್ಲಿ ಎಸ್ ಡಿ.ಎಂ.ಸಿ ಯವರ ಕಿರುಕುಳ ಮಿತಿಮಿರಿದೆ ಅಲ್ಲದೆ ಜನಪ್ರತಿನಿದಿಗಳು ಕೂಡ ನಿಯಮ ಬಾಹಿರವಾಗಿ ಕೆಲಸಕ್ಕೆ  ನಿಯೋಜಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು  ಈ ಬಗ್ಗೆ ಮನವಿ ಸ್ವಿಕರಸಿ ಮಾತನಾಡಿದ  ಶಿರೇಸ್ತಾದರರಾದ ಶ್ರೀಮತಿ ಅರುಂಧತಿ , ಸರ್ಕಾರಿ ಅದೇಶದ ನಿಯಮಗಳನ್ವಯ  ಕಾರ್ಯನಿರ್ವಹಿಸಬೇಕು ನಿಯಮ ಮಿರಿ ಒತ್ತಡ ಹೇರಿದ್ದಲ್ಲಿ ಅಂಥವರ ವಿರುಧ್ದ ಸೂಕ್ತ ಸಾಕ್ಷಿ ಅಧಾರಗಳ ಸಮೇತ ದೂರು ನೀಡಬಹುದಾಗಿದೆ ಎಂದು ಪ್ರತಿಭಟನಕಾರರಿಗೆ ಸಲಹೆ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments