ಸರ್ಕಾರದ ವಿರುದ್ಧ ಹೋಟೆಲ್ ಮಾಲೀಕರ ಕಿಡಿ

Webdunia
ಬುಧವಾರ, 21 ಜೂನ್ 2023 (14:22 IST)
ರಾಜ್ಯದಲ್ಲಿ ಕರೆಂಟ್​​ ಬಿಲ್​​ನಿಂದಾಗಿ ಜನ ಬೆಚ್ಚಿಬಿದ್ದಿದ್ದಾರೆ. ವಿದ್ಯುತ್ ಬಿಲ್ ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರ ಸಂಘ ಕಿಡಿಕಾರಿದೆ. ವಿದ್ಯುತ್ ದರ ಮುಂದೂಡಲು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಇಂಧನ ಸಚಿವ ಕೆ.ಜೆ ಜಾರ್ಜ್​​ಗೆ ಪತ್ರ ಬರೆದಿದ್ದಾರೆ. ವಿದ್ಯುತ್ ದರ ಹೆಚ್ಚಳ 1 ವರ್ಷಕ್ಕೆ ಮುಂದೂಡಬೇಕು. ವಿದ್ಯುತ್ ತೆರಿಗೆಯನ್ನು ಶೇಕಡಾ 9ರಿಂದ 3ಕ್ಕೆ ಇಳಿಕೆ ಮಾಡಬೇಕು. ವಿದ್ಯುತ್ ನಷ್ಟವನ್ನು ಕಡಿಮೆ ಮಾಡಿ. ಸರ್ಕಾರದ ಇಲಾಖೆಗಳ ಬಾಕಿ ಮೊತ್ತ ಬಡ್ಡಿ ಸಹಿತ ಸಂಗ್ರಹಿಸಿ. ಪ್ರಿಪೇಡ್​​​​​ ಮೀಟರ್ ಅಳವಡಿಕೆ ಮಾಡಿ ಗ್ರಾಹಕರ ಠೇವಣಿ ಹಣ ಹಿಂತಿರುಗಿಸಬೇಕು ಎಂದು ಪತ್ರದ ಮೂಲಕ ಹೋಟೆಲ್ ಅಸೋಸಿಯೇಷನ್ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments