Webdunia - Bharat's app for daily news and videos

Install App

ಈ ವಿಷಯಕ್ಕಾಗಿ ಗ್ರಾಹಕರನ್ನೇ ಥಳಿಸಿದ ಹೊಟೇಲ್ ಸಿಬ್ಬಂದಿ

Webdunia
ಮಂಗಳವಾರ, 7 ಜನವರಿ 2020 (15:48 IST)
ಗ್ರಾಹಕರನ್ನೇ ಹೊಟೇಲ್ ಸಿಬ್ಬಂದಿ ಮನಬಂದಂತೆ ಥಳಿಸಿರೋ ಘಟನೆ ನಡೆದಿದೆ.

ಊಟ ಮಾಡಿದ ಬಿಲ್ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರ ಮೇಲೆ ಹೊಟೇಲ್ ಸಿಬ್ಬಂದಿ ಮನಬಂದಂತೆ ಥಳಿಸಿರುವ ಘಟನೆ ಹುಬ್ಬಳ್ಳಿಯ ಪಿಬಿ ರಸ್ತೆಯ ನಿಯಾಜ್ ಹೊಟೇಲಿನಲ್ಲಿ ನಡೆದಿದೆ.

ಗಬ್ಬೂರು ನಿವಾಸಿಗಳಾದ  ಪ್ರಕಾಶ ಬಿದರಕುಂದಿ ಹಾಗೂ ಮುತ್ತಪ್ಪ ಬಿದರಕುಂದಿ ಎಂಬುವವರು ಊಟ‌ ಮಾಡಿದ ‌ಬಿಲ್ ಕೊಡಲು ಹೋಗಿದ್ದಾರೆ. ಆದರೆ ಬಿಲ್ ನಲ್ಲಿ 60 ರೂಪಾಯಿ ವ್ಯತ್ಯಾಸವಾಗಿದೆ. ಇದಕ್ಕೆ ಗ್ರಾಹಕರು 60 ರೂ. ಹೆಚ್ಚು ಬಿಲ್ ಹಚ್ಚಿದ್ದೀರಿ ಕೋಡೋದಿಲ್ಲ ಎಂದಿದ್ದಾರೆ.

ಹೀಗಾಗಿ ಸಿಬ್ಬಂದಿ ಹಾಗೂ ಗ್ರಾಹಕರ ನಡುವೆ ಮಾತಿಕ ಚಕಮಕಿ ನಡೆದು, ಹೊಡೆದಾಟವಾಗಿದೆ. ಹೊಟೇಲ್ ಸಿಬ್ಬಂದಿ ಗ್ರಾಹಕರಿಬ್ಬರ ಮೇಲೆ ನೀರಿನ ಜಗ್ ಹಾಗೂ ಕಬ್ಬಿಣದ ರಾಡುಗಳಿಂದ ಹಲ್ಲೆ ನಡೆಸಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಲ್ಲೆ ಮಾಡಿರೋ ವಿಡಿಯೋವನ್ನು ಗ್ರಾಹಕರು ಚಿತ್ರಿಕರಿಸಿದ್ದಾರೆ. ಈ  ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ

Karnataka Weather: ನಾಳೆಯವರೆಗೆ ಹವಾಮಾನ ಎಚ್ಚರಿಕೆಯನ್ನು ತಪ್ಪದೇ ಗಮನಿಸಿ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಮುಂದಿನ ಸುದ್ದಿ
Show comments