Webdunia - Bharat's app for daily news and videos

Install App

ರಾಜ್ಯದ ರೈತರಿಗೆ ಹೋಟೆಲ್ ಮಾಲೀಕರ ಬೆಂಬಲ: ನಂದಿನಿ ಹಾಲು, ಉತ್ಪನ್ನಗಳನ್ನೇ ಬಳಸಲು ನಿರ್ಧಾರ

Webdunia
ಭಾನುವಾರ, 9 ಏಪ್ರಿಲ್ 2023 (17:42 IST)
ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ ಪಕ್ಷಗಳು ಅಮುಲ್‌, ನಂದಿನಿ ವಿಚಾರದಲ್ಲಿ ಕಿತ್ತಾಟ ಶುರುವಿಟ್ಟುಕೊಂಡಿವೆ. ಈ ನಡುವಲ್ಲೇ ಬೆಂಗಳೂರಿನ ಹೋಟೆಲ್‌ ಮಾಲೀಕರ ಸಂಘ ಮಹತ್ವದ ಯೋಜನೆಯನ್ನು ಜಾರಿಗೆ ತರುವ ಮೂಲಕ ರಾಜ್ಯದ ರೈತರ ನೆರವಿಗೆ ನಿಂತಿದೆ.
 
ನಮ್ಮ ರೈತರು ಉತ್ಪಾದಿಸುವ ನಂದಿನಿ ಹಾಲಿನ ಬಗ್ಗೆ ನಮ್ಮೆಲ್ಲರಿಗೂ ಹೆಮ್ಮೆಯಿದೆ. ನಂದಿನ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಎಲ್ಲರೂ ಬೆಂಬಲಿಸಬೇಕು. ನಮ್ಮ ನಗರದಲ್ಲಿ ಶುಚಿಯಾದ ಮತ್ತು ರುಚಿಕರವಾದ ಕಾಫಿ, ತಿಂಡಿಗಳನ್ನು ಗ್ರಾಹರಿಕೆ ನೀಡುತ್ತಿದ್ದೇನೆ. ನಾವು ನಂದಿನಿ ಹಾಲಿನ ಉತ್ಪನ್ನಗಳನ್ನೇ ಗ್ರಾಹಕರಿಗೆ ನೀಡಲಿದ್ದೇನೆ ಎನ್ನುವ ಮೂಲಕ ಬೆಂಗಳೂರು ಹೋಟೆಲ್‌ ಮಾಲೀಕರ ಸಂಘ ರೈತರ ನೆರವಿಗೆ ನಿಂತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments