Webdunia - Bharat's app for daily news and videos

Install App

ತಾಳಿಕಟ್ಟಬೇಕೆನ್ನುವಾಗ ಹೃದಯಘಾತದಿಂದ ಸಾವನ್ನಪ್ಪಿದ ವರ

Webdunia
ಭಾನುವಾರ, 5 ಫೆಬ್ರವರಿ 2017 (11:40 IST)
ಮದುವೆ ಮಹೂರ್ತಕ್ಕೆ ತಯಾರಾಗುತ್ತಿದ್ದ ವರ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ತುಮಕೂರಿನ ಗವಿರಂಗ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಬರಸಿಡಿಲಿನಂತೆ ಬಂದೆರಗಿದ ಈ ಆಘಾತದಿಂದ ಸಡಗರ ಸಂಭ್ರಮದಲ್ಲಿದ್ದ ಮಂಟಪದಲ್ಲಿಗ ನೀರವ ಮೌನ, ಶೋಕ ಆವರಿಸಿದೆ. 
ಮೃತ ವಸಂತಕುಮಾರ್ ಮತ್ತು ಅವರನ್ನು ಮದುವೆಯಾಗಲಿದ್ದ ಕಾತ್ಯಾಯನಿ ಇಬ್ಬರು ಕೂಡ ಎಂಟೆಕ್ ಪದವೀಧರರಾಗಿದ್ದು ನಿನ್ನೆಯಷ್ಟೇ ರಾತ್ರಿಯಷ್ಟೇ ಆರತಕ್ಷತೆ ನಡೆದಿತ್ತು.
 
ಇಂದು ಮುಂಜಾನೆ ಮದುವೆ ಮುಹೂರ್ತವಿದ್ದು, ಹೊಸ ಜೀವನಕ್ಕೆ ಅಡಿ ಇಡಲು ತಯಾರಾಗುತ್ತಿದ್ದ ವರ ಕಲ್ಯಾಣ ಮಂಟಪದಲ್ಲೇ ಹೃದಯಾಘಾತಕ್ಕೊಳಗಾಗಿ ದುರ್ಮರಣವನ್ನಪ್ಪಿದ್ದಾನೆ. 
 
ಮದುವೆ ಮನೆ ಈಗ ಸಾವಿನ ಮನೆಯಾಗಿ ಬದಲಾಗಿದ್ದು ಮದುಮಗಳು ಮತ್ತು ವರನ ಪರಿವಾರದವರ ಆಕ್ರಂದನ ಮುಗಿಲು ಮುಟ್ಟಿದೆ. 
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments