Webdunia - Bharat's app for daily news and videos

Install App

ಬಿಜೆಪಿ ಶಾಸಕರ ಬೆಂಬಲಿಗರಿಂದ ಮನೆ ಧ್ವಂಸ?

Webdunia
ಬುಧವಾರ, 13 ಫೆಬ್ರವರಿ 2019 (12:28 IST)
ಬಿಜೆಪಿ ಶಾಸಕರ ಬೆಂಬಲಿಗರೊಬ್ಬರು ಮನೆಯೊಂದನ್ನು ಧ್ವಂಸಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಶಾಸಕರ ವಿರುದ್ಧವೂ ಆ ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ.

ಮೂಡಿಗೆರೆ ಶಾಸಕರವಿರುದ್ಧ ದೌರ್ಜನ್ಯ  ಆರೋಪ ಕೇಳಿಬಂದಿದೆ. ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಲ್ಮನೆ ಗ್ರಾಮದ ಲೋಕೇಶ್ ಕುಟುಂಬಸ್ಥರು ಶಾಸಕರ ಹಾಗೂ ಶಾಸಕರ ಬೆಂಬಲಿಗರ ವಿರುದ್ಧ ಆರೋಪ ಮಾಡಿದ್ದಾರೆ.

ಲೋಕೇಶ್ ಗೆ ಸಂಬಂಧಿಸಿದ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಲಕ್ಷಾಂತರ ರೂಪಾಯಿ‌ ಬೆಲೆಬಾಳುವ ಕಾಫಿ ಕೊಯ್ದುಕೊಂಡು ಹೋಗಲಾಗಿದೆ. ಕಲ್ಮನೆ ಗ್ರಾಮದ ಲೋಕೇಶ್ ಗೆ ಸೇರಿರುವ ಜಮೀನಿನಲ್ಲಿ ಈ ಕೃತ್ಯ ನಡೆದಿದೆ. ಅಲ್ಲದೇ ಶಾಸಕರ ಬೆಂಬಲಿಗರಿಂದ ಮನೆ ದ್ವಂಸವಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ. ಶಾಸಕರ ಬೆಂಬಲಿಗರಿಂದ ಲೋಕೇಶ್ ಕುಟುಂಬದವರಿಗೆ  ಕೊಲೆ ಬೆದರಿಕೆ ಹಾಕಲಾಗುತ್ತಿದೆಯಂತೆ.

ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ರು ಪ್ರಯೋಜನವಾಗಿಲ್ಲ ಎಂದು ಆರೋಪ ಮಾಡಲಾಗುತ್ತಿದೆ. ಹೀಗಾಗಿ ಬಾಳೂರು ಪೊಲೀಸ್ ಠಾಣೆ ಮುಂದೆ ಧರಣಿ ಕೂಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಮುಂದಿನ ಸುದ್ದಿ
Show comments