Webdunia - Bharat's app for daily news and videos

Install App

ಮನೆ ಕೆಲಸದಾಕೆಯಿಂದ ದರೋಡೆ: ಕೋಟಿ ರೂ. ಮೌಲ್ಯದ ಒಡವೆ ಕಳವು

Webdunia
ಗುರುವಾರ, 24 ಫೆಬ್ರವರಿ 2022 (10:10 IST)
ಬೆಂಗಳೂರು: ಮನೆ ಕೆಲಸದಾಕೆಯ ಸಹಾಯದಿಂದ ನೇಪಾಳಿ ಗ್ಯಾಂಗ್ ಮನೆಗೆ ಕನ್ನ ಹಾಕಿ 1 ಕೋಟಿ ರೂ. ದರೋಡೆ ಮಾಡಿದ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ.

ಪತಿ ಮತ್ತು ಪುತ್ರ ಕಾಲೇಜಿಗೆ ಹೋದ ಮೇಲೆ ಮನೆ ಒಡತಿ ಕೆಲಸದಾಕೆಯನ್ನು ಬಿಟ್ಟು ದೇವಸ್ಥಾನಕ್ಕೆ ಹೋಗಿದ್ದಳು. ಈ ವೇಳೆ ಮನೆ ಕೆಲಸದಾಕೆ ತನ್ನ ಪತಿ ಮತ್ತು ನೇಪಾಳಿ ಗ್ಯಾಂಗ್ ನ್ನು ಕರೆದುಕೊಂಡು ಮನೆಗೆ ಬಂದಿದ್ದಳು.

ಮನೆಯಲ್ಲಿದ್ದ 94 ಲಕ್ಷ ರೂ. ಮೌಲ್ಯದ ಚಿನ್ನ, 10 ಲಕ್ಷ ರೂ. ನಗದು ದೋಚಿದ್ದಾರೆ. ದರೋಡೆಕೋರರ ಗುಂಪು ಮನೆಯಲ್ಲಿದ್ದಾಗಲೇ ಒಡತಿ ಮನೆಗೆ ಬಂದಿದ್ದಾಳೆ. ಬಾಗಿಲು ತೆಗೆಯಲು ತಡವಾದಾಗ ಮಹಿಳೆ ಪ್ರಶ್ನಿಸಿದ್ದಾಳೆ. ಇದಕ್ಕೆ ಮನೆಕೆಲಸದಾಕೆ ವಾಶ್ ರೂಂನಲ್ಲಿದ್ದೆ ಎಂದು ಸುಳ್ಳು ಹೇಳಿದ್ದಾಳೆ. ಮನೆ ಒಳಗೆ ಬಂದ ಮೇಲೆ ಒಡತಿಯ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿ ಗ್ಯಾಂಗ್ ತನ್ನ ಕೆಲಸ ಮುಗಿಸಿದೆ.  ಈ ಬಗ್ಗೆ ಮಾಲಿಕರು ಬಸವೇಶ್ವರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments