Webdunia - Bharat's app for daily news and videos

Install App

ನಗರದಲ್ಲಿ ಮನೆ ಕಳ್ಳರ ಕೈಚಳಕ ..!!!

Webdunia
ಶುಕ್ರವಾರ, 1 ಜುಲೈ 2022 (14:57 IST)
ಮನೆ ಬೀಗ ಮುರಿದು ಕಳ್ಳರು ತಮ್ಮ ಕೈ ಚಳಕ ತೋರಿರುವ ಘಟನೆ ಯಶವಂತಪುರದ ಮತ್ತಿಕೆರೆಯಲ್ಲಿ ಘಟನೆ ನಡೆದಿದೆ. ಕನಗ್ ರತಿನಾಮ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯವರು ಊರ ಹಬ್ಬಕ್ಕೆಂದು 2 ದಿನ ತಮಿಳುನಾಡುಗೆ ತೆರಳಿದ್ದ ವೇಳೆ ಘಟನೆ ನಡೆದಿದ್ದು, ವಾಪಸ್ ಮನೆಗೆ ಬಂದು ನೋಡಿದ್ದಾಗ ದಂಪತಿ ಶಾಕ್ ಆಗಿದ್ದಾರೆ.
ಮನೆಯಲ್ಲಿದ್ದ 30 ಗ್ರಾಂ ಚಿನ್ನಾಭರಣ, ಒಂದು , ದಾಖಲೆ ಪತ್ರಗಳನ್ನು ಕದ್ದುಕೊಂಡು ಖದೀಮರು ಎಸ್ಕೇಪ್ ಆಗಿದ್ದಾರೆ. ದಂಪತಿ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments