Webdunia - Bharat's app for daily news and videos

Install App

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚಿಸಲು ಸದನವಿದೆ : ಸತೀಶ್ ಜಾರಕಿಹೊಳಿ

Webdunia
ಸೋಮವಾರ, 5 ಜೂನ್ 2023 (12:42 IST)
ಬೆಳಗಾವಿ : ಎಮ್ಮೆ ಕೋಣ ಕಡಿಯುವುದಾದರೆ, ಹಸು ಏಕೆ ಕಡಿಯಬಾರದು ಎಂಬ ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್ ಹೇಳಿಕೆ ವಿಚಾರ ಚರ್ಚೆ ಮಾಡಲು ಸದನ ಇದೆ.

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸರ್ಕಾರ ಸೂಕ್ತ ನಿಧಾರ ಕೈಗೊಳ್ಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯ ಬಗ್ಗೆ ಇಲ್ಲ ಸಲ್ಲದ ಅಪವಾದ ಮಾಡುತ್ತಿದ್ದಾರೆ. ಅವರ ಪಕ್ಷ ಸೋಲಿನಿಂದ ಕಂಗೆಟ್ಟಿದೆ. ಅದನ್ನು ಮರೆಸಲು ಹೊಸ ಹೊಸ ವಿಚಾರವನ್ನು ಜನರ ಮುಂದಿಡುತ್ತಿದೆ.

ಇಲ್ಲಿಯವರೆಗೆ ಗ್ಯಾರಂಟಿ ವಿಚಾರವಾಗಿ ಮಾತನಾಡುತ್ತಿದ್ದರು. ಈಗ ಗೋಹತ್ಯೆ ವಿಚಾರವನ್ನು ಚರ್ಚೆಗೆ ತಂದಿದ್ದಾರೆ. ಇದೇ ರೀತಿ ಹೊಸ ಹೊಸ ಅಸ್ತ್ರಗಳನ್ನು ಪ್ರಯೋಗಿಸುತ್ತಿದ್ದಾರೆ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments