Webdunia - Bharat's app for daily news and videos

Install App

ಭಾರೀ ಮಳೆಗೆ ಮನೆಗೋಡೆ ಕುಸಿತ

Webdunia
ಬುಧವಾರ, 19 ಅಕ್ಟೋಬರ್ 2022 (19:30 IST)
ಮಳೆ ಅವಾಂತರ ಮತ್ತಷ್ಟು ಮುಂದುವರೆದ ಹಿನ್ನೆಲೆ ತಡರಾತ್ರಿ ಸುರಿದ ಭಾರಿ ಮಳೆಯಿಂದ ಎರಡು ಮನೆಗಳು ಕುಸಿದಿದೆ. ಈ ಘಟನೆ ಮಂಡ್ಯ ತಾಲೂಕು ದುದ್ದ ಹೋಬಳಿಯ ಸೌದೇನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಕೃಷ್ಣ ಹಾಗೂ ಧರ್ಮಾನಂದ ಎಂಬುವವರಿಗೆ ಮನೆಗಳು ಸೇರಿದ್ದು. ಧಾರಾಕಾರ ಮಳೆಗೆ ಏಕಾಏಕಿ ಮನೆಗಳು ಕುಸಿದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಮನೆ ಕುಸಿದ ಪರಿಣಾಮ ರಾತ್ರಿ ಇಡೀ ಬೀದಿಯಲ್ಲೇ ಕುಟುಂಬಸ್ಥರು ಕಾಲ ಕಳೆದಿದ್ದಾರೆ. ಇನ್ನೂ ಮಳೆಗೆ ಗ್ರಾಮದ ಹಲವೆಡೆ ಜಮೀನು ಮುಳುಗಡೆಯಾಗಿದ್ದು ಭತ್ತ, ಕಬ್ಬು ಬೆಳೆಗಳು ಜಲಾವೃತವಾಗಿ ರೈತರು ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments