Webdunia - Bharat's app for daily news and videos

Install App

ಮನೆಗಳವು ಮಾಡಿ ಸಿನಿಮಾ ಸ್ಟೋರಿ ಹೇಳಿದಳು..!

geetha
ಮಂಗಳವಾರ, 30 ಜನವರಿ 2024 (17:05 IST)
ಬೆಂಗಳೂರು : ಸದಾಶಿವನಗರದ ಕೀರ್ತಿವರ್ಧನ್‌ ಎಂಬುವವರ ಮನೆಯಲ್ಲಿ ಶಾಂತಾ ಎಂಬ ಮಹಿಳೆ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಳು. ಇತ್ತೀಚಿಗಷ್ಟೇ ಮನೆಯವರು ಕುಟುಂಬಸಮೇತ ವಿದೇಶಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ 10 ಲಕ್ಷ ರೂ . ಮೌಲ್ಯದ ಚಿನ್ನಾಭರಣಗಳ ಕಳವು ನಡೆದಿತ್ತು. 

ಮೂರು ವರ್ಷಗಳಿಂದ ಮನೆಗೆಲಸ ಮಾಡುತ್ತಿದ್ದ ಮಹಿಳೆಯೇ ಮನೆಗೆ ಕನ್ನ ಹಾಕಿರುವ ಘಟನೆ ಸದಾಶಿವ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳವು ನಡೆದ ಬಳಿಕ ಕಥೆಯೊಂದನ್ನು ಹೇಳಿ ಮನೆಯವರನ್ನು ನಂಬಿಸಿದ್ದ ಮನೆಗೆಲಸದಾಕೆಯನ್ನು ಪೊಲೀಸರು ವಿಚಾರಣೆ ನಡೆಸಿದಾಗ ಆಕೆಯ ವಂಚನೆ ಹೊರಬಿದ್ದಿದೆ. 

ಮನೆಯವರು ಬಂದಾಗ , ನಾನು ಮಲಗಿದ್ದಾಗ ಇಬ್ಬರು ಕಳ್ಳರು ಬಂದು ನನ್ನ ಮೇಲೆ ಹಲ್ಲೆಯೆಸಗಿ ಕಳವು ಮಾಡಿದ್ದಾಗಿ ಕಥೆ ಕಟ್ಟಿದ್ದಳು. ಇದನ್ನು ನಂಬಿದ್ದ ಮಾಲಿಕರು ಮತ್ತು ಪೊಲೀಸರು ಅಪರಿಚಿತ ಕಳ್ಳರ ಮೇಲೆ ದೂರು ದಾಖಲಿಸಿಕೊಂಡಿದ್ದರು. ಆದರೆ ತನಿಖೆಯ ವೇಳೆ ಶಾಂತಾಳೇ ಕಳವು ಮಾಡಿರುವುದು ಧೃಡಪಟ್ಟಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಹೊಸ ಅಡಿಕೆಗೆ ಮತ್ತೆ ಬೆಲೆ ಇಳಿಕೆ, ಬೆಳೆಗಾರರಿಗೆ ನಿರಾಸೆ

Gold Price: ಮತ್ತೆ ಲಕ್ಷದ ಗಡಿ ದಾಟಿದ ಚಿನ್ನದ ಬೆಲೆ

ಆಟೋ ದರ ಏರಿಕೆಗೆ ಸರ್ಕಾರದ ಸಿದ್ಧತೆ: ಹಿಂಗಾದ್ರೆ ಬದುಕೋದು ಹೇಗೆ ಸರ್ ಎಂದ ಜನ

ರೈಲು ದರ ಹೆಚ್ಚಿಸಿದ್ದು ಸರಿಯಲ್ಲ ಸಿದ್ದರಾಮಯ್ಯ: ಬಿಎಂಟಿಸಿಯಲ್ಲಿ ಕೋಟ್ಯಾಧಿಪತಿಗಳು ಹೋಗ್ತಾರಾ ಎಂದ ನೆಟ್ಟಿಗರು

ಸಾಮಾನ್ಯರು ಸಂಚರಿಸುವ ರೈಲು ಪ್ರಯಾಣ ದರ ಏರಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments