ಗೃಹಿಣಿ ನೇಣಿಗೆ ಶರಣು- ಪತಿ ಮೇಲೆ ಕೊಲೆ ಆರೋಪ

Webdunia
ಶನಿವಾರ, 1 ಏಪ್ರಿಲ್ 2023 (13:50 IST)
ವಿವಾಹಿತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮೃತಳಾಗಿರೋ ಘಟನೆ ನಗರ ಸುಬ್ರಮಣ್ಯ ಪುರ ಠಾಣ ವ್ಯಾಪ್ತಿಯ ಪೂರ್ಣಪ್ರಜ್ಞ ಬಡವಾಣೆಯಲ್ಲಿ ನಡೆದಿದೆ.ಮಹಿಳೆಯ ಪೋಷಕರು ಪತಿಯೇ ಕೊಲೆಗೈದು ನೇಣು ಹಾಕಿರೋದಾಗಿ ಆರೋಪಿಸಿದ್ದಾರೆ. 32 ವರ್ಷದ ರಶ್ಮಿ ಮೃತಪಟ್ಟ ಗೃಹಿಣಿಯಾಗಿದ್ದು,ರಶ್ಮಿ ವಾಸವಿದ್ದ  ರೂಂನಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವ  ಪತ್ತೆಯಾಗಿದ್ದು, ಕಳೆದ ೧೦ ವರ್ಷಗಳ ಹಿಂದೆ ರಶ್ಮಿ ಅರವಿಂದ್ ಮದುವೆಯಾಗಿತ್ತು.ಖಾಸಗಿ ಕಂಪನಿಯ ಇಂಜಿನಿಯರ್ ಆಗಿದ್ದ ಅರವಿಂದ್  ಇಬ್ಬರಿಗೂ ಐದು ವರ್ಷದ ಗಂಡು ಮಗು ಇದೆ.ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತಿದ್ದ ರಶ್ಮಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ ಕುಟುಂಬಸ್ಥರು ಮಾತ್ರ.ರಶ್ಮಿ ಸಾವಿಗೆ ಅರವಿಂದ್ ಕಾರಣ ಅಂತ ಆರೋಪಿಸಿದ್ದಾರೆ.ಸುಬ್ರಮಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ‌ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ

ಎಲೆಕ್ಟ್ರಿಕ್ ವಾಹನಗಳ ಬೆಲೆ ಶೀಘ್ರದಲ್ಲೇ ಇಳಿಕೆ: ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಮುಂದಿನ ಸುದ್ದಿ
Show comments