Webdunia - Bharat's app for daily news and videos

Install App

ಗೃಹಿಣಿ ನೇಣಿಗೆ ಶರಣು- ಪತಿ ಮೇಲೆ ಕೊಲೆ ಆರೋಪ

Webdunia
ಶನಿವಾರ, 1 ಏಪ್ರಿಲ್ 2023 (13:50 IST)
ವಿವಾಹಿತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮೃತಳಾಗಿರೋ ಘಟನೆ ನಗರ ಸುಬ್ರಮಣ್ಯ ಪುರ ಠಾಣ ವ್ಯಾಪ್ತಿಯ ಪೂರ್ಣಪ್ರಜ್ಞ ಬಡವಾಣೆಯಲ್ಲಿ ನಡೆದಿದೆ.ಮಹಿಳೆಯ ಪೋಷಕರು ಪತಿಯೇ ಕೊಲೆಗೈದು ನೇಣು ಹಾಕಿರೋದಾಗಿ ಆರೋಪಿಸಿದ್ದಾರೆ. 32 ವರ್ಷದ ರಶ್ಮಿ ಮೃತಪಟ್ಟ ಗೃಹಿಣಿಯಾಗಿದ್ದು,ರಶ್ಮಿ ವಾಸವಿದ್ದ  ರೂಂನಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವ  ಪತ್ತೆಯಾಗಿದ್ದು, ಕಳೆದ ೧೦ ವರ್ಷಗಳ ಹಿಂದೆ ರಶ್ಮಿ ಅರವಿಂದ್ ಮದುವೆಯಾಗಿತ್ತು.ಖಾಸಗಿ ಕಂಪನಿಯ ಇಂಜಿನಿಯರ್ ಆಗಿದ್ದ ಅರವಿಂದ್  ಇಬ್ಬರಿಗೂ ಐದು ವರ್ಷದ ಗಂಡು ಮಗು ಇದೆ.ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತಿದ್ದ ರಶ್ಮಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ ಕುಟುಂಬಸ್ಥರು ಮಾತ್ರ.ರಶ್ಮಿ ಸಾವಿಗೆ ಅರವಿಂದ್ ಕಾರಣ ಅಂತ ಆರೋಪಿಸಿದ್ದಾರೆ.ಸುಬ್ರಮಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ‌ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments