Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ವಸತಿ ಸಚಿವ ವಿ ಸೋಮಣ್ಣ

Webdunia
ಬುಧವಾರ, 4 ಜನವರಿ 2023 (15:23 IST)
ಸಿಎಂ ಬೊಮ್ಮಾಯಿ ಅವರಿಗೆ‌ ನಾಯಿಮರಿ ಎಂಬ ಪದ‌ಬಳಕೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಸೋಮಣ್ಣ ಕಿಡಿಕಾರಿದ್ದಾರೆ.
 
ವಿಧಾನಸೌಧದಲ್ಲಿ  ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು,ಸಿಎಂರನ್ನ ನಾಯಿಗೆ ಹೋಲಿಸಿದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಆಕ್ರೋಶ  ವ್ಯಕ್ತಪಡಿಸಿದಾರೆ.2023ಕ್ಕೆ ಮತ್ತೆ ಬೊಮ್ಮಾಯಿ ಮುಖ್ಯಮಂತ್ರಿ ಆಗಲಿದ್ದಾರೆ.ಅವರ ಭಾಷೆಯನ್ನು ಅವರೇ ಕಂಟ್ರೋಲ್ ಮಾಡಿಕೊಳ್ಳೋದು ಉತ್ತಮ.ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿ, ಬಿಜೆಪಿಗಷ್ಟೆ ಮುಖ್ಯಮಂತ್ರಿ ಅಲ್ಲ.ಮುಖ್ಯಮಂತ್ರಿ ಸ್ಥಾನ ಎಲ್ಲರಿಗೂ ಸಿಗಲ್ಲ.ಒಬ್ಬ ಮುಖ್ಯಮಂತ್ರಿ ಆದವರು, 13ಬಜೆಟ್ ಮಂಡಿಸಿದವರು ಇಂತಹ ಭಾಷೆಯನ್ನ  ಯಾಕೆ ಬಳಿಸ್ತಾರೋ ಗೊತ್ತಿಲ್ಲ ಎಂದು ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments