ಫ್ಲೈಓವರ್ ಮೇಲೆ ಬಸ್, ಲಾರಿ ಓಡಾಟ ಯಾವಗ?

Webdunia
ಮಂಗಳವಾರ, 31 ಮೇ 2022 (09:08 IST)
ಬೆಂಗಳೂರು : ರಾಜ್ಯದ 18 ಜಿಲ್ಲೆಗಳನ್ನು ಬೆಂಗಳೂರಿನಿಂದ ಸಂಪರ್ಕಿಸುವ ಪೀಣ್ಯ ಮೇಲ್ಸೇತುವೆಯಲ್ಲಿ ಮಲ್ಟಿ ವ್ಹೀಲ್ ವೆಹಿಕಲ್ ಹೊರತುಪಡಿಸಿ(ಎಂವಿವಿ) ಬಸ್, ಲಾರಿ ಓಡಾಟಕ್ಕೆ 20 ದಿನದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ.
 
ಫ್ಲೈ ಓವರ್ ಭಾರ ತಡೆಯುವ ಸಾಮರ್ಥ್ಯದ ಸಾಮರ್ಥ್ಯದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ(ಎನ್ಎಚ್ಎಐ) ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ತಜ್ಞರು ವರದಿ ನೀಡಿದ್ದಾರೆ.

ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದ ಎನ್ಎಚ್ಎಐ ಉನ್ನತ ಅಧಿಕಾರಿಗಳ ತಂಡ ತ್ರಿಸದಸ್ಯ ಸಮಿತಿ ರಚಿಸಿದ್ದು ಸಾಧಕ ಬಾಧಕವನ್ನ ಪರಿಶೀಲಿಸಿ ಮತ್ತೊಂದು ವರದಿ ನೀಡುವಂತೆ ಕೋರಿದೆ.

ಐಐಎಸ್ಸಿಯ ತಜ್ಞ ಚಂದ್ರ ಕಿಶನ್, ಟ್ಯಾಂಡನ್ ಕನ್ಸಲ್ಟೆನ್ಸಿಯ ಬ್ರಿಡ್ಜ್ ಎಂಜಿನಿಯರ್ ದೆಹಲಿಯ ಮಹೇಶ್ ಟೆಂಡನ್, ದೆಹಲಿ ಸೆಂಟ್ರಲ್ ರೋಡ್ ರಿಸರ್ಚ್ ಇನ್ಸ್ಟಿಟ್ಯೂಟ್ ನ ನಿವೃತ್ತ ಇಂಜಿನಿಯರ್ ಡಾ. ಶರ್ಮಾ ನೇತೃತ್ವದ ತ್ರಿಸದಸ್ಯ ಸಮಿತಿ ಜೂನ್ ಮೊದಲ ವಾರದಲ್ಲಿ ಎನ್ಎಚ್ಎಐಗೆ ಶಿಫಾರಸು ಇರುವ ವರದಿ ಸಲ್ಲಿಸಲಿದೆ. ಈ ವರದಿಯನ್ನು ಎನ್ಎಚ್ಎಐ ಒಪ್ಪುವ ಸಾಧ್ಯತೆಯಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

Bidar: ಆಸ್ಪತ್ರೆ ಒಳಗೇ ಬೈಕ್ ನುಗ್ಗಿಸಿದ್ದ ಅಸಾಮಿ: ಪೊಲೀಸರಿಂದ ಬಿತ್ತು ಹಿಗ್ಗಾ ಮುಗ್ಗಾ ಗೂಸಾ video

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ರಾಜಕೀಯ ಹಾದಿಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಸಿದ್ದರಾಮಯ್ಯ

Video: ಪುಟ್ಟ ಮಗುವನ್ನು ಹೊತ್ತು ಬರುತ್ತಿದ್ದ ಪುಟಾಣಿ ಹುಡುಗಿ ನೋಡಿ ಈ ವ್ಯಕ್ತಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್

ಮುಂದಿನ ಸುದ್ದಿ
Show comments